‘ಅರವಿಂದ ಕೇಜ್ರಿವಾಲ್ ಬಂಧನ’ ವಿರೋಧಿಸಿ ಮಾ.31ಕ್ಕೆ ಬೃಹತ್ ಪ್ರತಿಭಟನೆ – AAP ಮೋಹನ್ ದಾಸರಿ

ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಅಕ್ರಮ ಬಂಧನವನ್ನು ಖಂಡಿಸಿ ಹಾಗೂ ಸಂವಿಧಾನದ, ಪ್ರಜಾಪ್ರಭುತ್ವದ ಉಳಿವಿಗಾಗಿ ಮೋದಿ ಸರ್ಕಾರದ ದುಷ್ಕೃತ್ಯಗಳನ್ನು ವಿರೋಧಿಸಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರನ್ನು ಒಳಗೊಂಡಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಇಂದು ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮಾರ್ಚ್ 31ರಂದು ಭಾನುವಾರ ನಗರದ ಫ್ರೀಡಂ ಪಾರ್ಕ್’ನಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. … Continue reading ‘ಅರವಿಂದ ಕೇಜ್ರಿವಾಲ್ ಬಂಧನ’ ವಿರೋಧಿಸಿ ಮಾ.31ಕ್ಕೆ ಬೃಹತ್ ಪ್ರತಿಭಟನೆ – AAP ಮೋಹನ್ ದಾಸರಿ