BREAKING NEWS : ಬೆಳಗಾವಿಯಲ್ಲಿ ರೈತರ ಭಾರೀ ಪ್ರತಿಭಟನೆ : ಗೇಟ್ ಮುರಿದು ಸುವರ್ಣಸೌಧಕ್ಕೆ ನುಗ್ಗಲು ಯತ್ನ

ಬೆಳಗಾವಿ : ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಸುವರ್ಣಸೌಧದ ಬಳಿ ರೈತರು ಭಾರಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸುವರ್ಣಸೌಧದ ಗೇಟ್ ಮುರಿದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದು, ಅಲ್ಲಿ ಕರೆಂಟ್ ವೈರ್ ಇದ್ದರೂ ನಿರ್ಲಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ, ತಳ್ಳಾಟ ನಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಸಚಿವರು … Continue reading BREAKING NEWS : ಬೆಳಗಾವಿಯಲ್ಲಿ ರೈತರ ಭಾರೀ ಪ್ರತಿಭಟನೆ : ಗೇಟ್ ಮುರಿದು ಸುವರ್ಣಸೌಧಕ್ಕೆ ನುಗ್ಗಲು ಯತ್ನ