BIGG NEWS: ಆಗುಂಬೆ ಘಾಟಿಯಲ್ಲಿ ತಪ್ಪಿದ ಭಾರಿ ದುರಂತ; ಚಲಿಸುತ್ತಿದ್ದ ಟಾಟಾ ಏಸ್‌ ವಾಹನದ ಮೇಲೆ ಬಿದ್ದ ಮರ

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಭಾರಿ ದುರಂತ ತಪ್ಪಿದೆ. ಚಲಿಸುತ್ತಿದ್ದ ಟಾಟಾ ಏಸ್‌ ವಾಹನದ ಮೇಲೆ ಬೃಹತ್‌ ಮರ ಉರುಳಿ ಬಿದ್ದಿದೆ. ಆದರೆ ಅದೃಷ್ಟವಾಶತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. BREAKING NEWS: ನಾಲ್ಕನೇ ಮಹಡಿಯಿಂದ ಬುದ್ಧಿಮಾಂದ್ಯ ಮಗು ಎಸೆದ ʼಪಾಪಿ ತಾಯಿʼ ; ಅಮಾನವೀಯ ಕೃತ್ಯಕ್ಕೆ ಜನರಿಂದʼ ಛೀಮಾರಿ ʼ ಈ ಘಟನೆಯಿಂದ ಆಗುಂಬೆ ಘಾಟಿನಲ್ಲಿ ವಾಹನ ಸಂಚಾರರಿಗೆ ಅಡಚಣೆ ಉಂಟಾಗಿತ್ತು.ಸೋಮೇಶ್ವರ ಕಡಿಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.