ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ
ದಕ್ಷಿಣ ಕನ್ನಡ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಮೇಲ್ಮಹಡಿ ಸಭಾಂಗಣದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಕುಕ್ಕೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ 30ನೇ ಮಾಸ್ಟರ್ ಪ್ಲಾನ್ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಸುಮಾರು ರೂ.26 ಕೋಟಿ ವೆಚ್ಚದ ಸುತ್ತು ಪೌಳಿ ನಿರ್ಮಾಣ ಕೆಲಸ, ರಥ ಬೀದಿಯ ಬಲಭಾಗದಲ್ಲಿ ಸುಮಾರು 5000 ಜನ ಏಕಕಾಲದಲ್ಲಿ ಕುಳಿತುಕೊಳ್ಳುವ ಭೋಜನ ಶಾಲೆ, ಅಂದಾಜು 80 ರಿಂದ 100 ಕೋಟಿ ವೆಚ್ಚದಲ್ಲಿ ಇಂಜಾಡಿ … Continue reading ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಸಚಿವ ರಾಮಲಿಂಗಾರೆಡ್ಡಿ’ ಅಧ್ಯಕ್ಷತೆಯಲ್ಲಿ ‘ಮಾಸ್ಟರ್ ಪ್ಲಾನ್’ ಸಭೆ
Copy and paste this URL into your WordPress site to embed
Copy and paste this code into your site to embed