Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

17/09/2025 5:56 AM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃತಕ ಬುಧಿಮತ್ತೆ ಬಳಕೆಯಲ್ಲಿ ಪ್ರಾವೀಣ್ಯತೆ ಗಳಿಸಿ: ವಿದ್ಯಾರ್ಥಿಗಳಿಗೆ ಮುಕೇಶ ಅಂಬಾನಿ ಕಿವಿಮಾತು
INDIA

ಕೃತಕ ಬುಧಿಮತ್ತೆ ಬಳಕೆಯಲ್ಲಿ ಪ್ರಾವೀಣ್ಯತೆ ಗಳಿಸಿ: ವಿದ್ಯಾರ್ಥಿಗಳಿಗೆ ಮುಕೇಶ ಅಂಬಾನಿ ಕಿವಿಮಾತು

By kannadanewsnow0928/01/2025 9:41 PM

ನವದೆಹಲಿ : ‘ಚಾಟ್ ಜಿಪಿಟಿಯನ್ನು ಖಂಡಿತವಾಗಿಯೂ ಬಳಸಿ. ಆದರೆ ನಾವು ಕೃತಕ ಬುದ್ಧಿಮತ್ತೆಯಿಂದ ಅಲ್ಲ ನಮ್ಮ ಸ್ವಂತ ಬುದ್ಧಿವಂತಿಕೆಯಿಂದ ಮುಂದುವರೆಯುತ್ತೇವೆ. ನೀವೂ ನಿಮ್ಮ ಸ್ವಂತ ಬುದ್ಧಿಯಿಂದ ಮುಂದೆ ಸಾಗಬಹುದು ಎಂಬುದನ್ನು ನೆನಪಿಡಿ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪಂಡಿತ್ ದೀನ್ ದಯಾಳ್ ಎನರ್ಜಿ ಯೂನಿವರ್ಸಿಟಿ (ಪಿಡಿಇಯು) ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ ಅವರು ಕೃತಕ ಬುದ್ಧಿಮತ್ತೆಯ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.

‘ನಾನು ನಮ್ಮ ಯುವ ವಿದ್ಯಾರ್ಥಿಗಳಿಗೆ ಒಂದು ಸಲಹೆ ನೀಡಲು ಬಯಸುತ್ತೇನೆ. ಕೃತಕ ಬುದ್ಧಿಮತ್ತೆಯನ್ನು ಸಾಧನವಾಗಿ ಬಳಸುವಲ್ಲಿ ಒಬ್ಬರು ಪ್ರವೀಣರಾಗಿರಬೇಕು ಆದರೆ ನಿಮ್ಮ ಬುದ್ಧಿವಂತಿಕೆಯನ್ನು ಬಳಸುವುದನ್ನು ನಿಲ್ಲಿಸಬೇಡಿ. ನೀವು ಈ ವಿಶ್ವವಿದ್ಯಾಲಯದಿಂದ ಹೊರಹೋದ ತಕ್ಷಣ, ನೀವು ಇನ್ನೂ ದೊಡ್ಡದಾದ ‘ಯೂನಿವರ್ಸಿಟಿ ಆಫ್ ಲೈಫ್’ ನಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಲ್ಲಿ ಕ್ಯಾಂಪಸ್ ಇರುವುದಿಲ್ಲ, ತರಗತಿ ಇರುವುದಿಲ್ಲ ಮತ್ತು ಬೋಧನಾ ಶಿಕ್ಷಕರು ಇರುವುದಿಲ್ಲ. ನೀವು ನಿಮ್ಮ ಸ್ವಂತ ಜೀವನದಲ್ಲಿ ಮುಂದೆ ಸಾಗಲು ಸಾಧ್ಯವಾಗುತ್ತದೆ’ ಎಂದರು.

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಮುಕೇಶ್ ಅಂಬಾನಿ, ‘ಪಂಡಿತ್ ದೀನ್ ದಯಾಳ್ ಎನರ್ಜಿ ಯೂನಿವರ್ಸಿಟಿಯ ಜನನವು ಪ್ರಧಾನಿಯವರ ಅಸಾಧಾರಣ ದೂರದೃಷ್ಟಿಯ ಫಲಿತಾಂಶವಾಗಿದೆ. ಇಪ್ಪತ್ತು ವರ್ಷಗಳ ಹಿಂದೆ, ಇಂಧನ ಮತ್ತು ಇಂಧನ ಉತ್ಪನ್ನಗಳಲ್ಲಿ ಗುಜರಾತ್ ದೇಶವನ್ನು ಮುನ್ನಡೆಸಬೇಕೆಂದು ಅವರು ಬಯಸಿದ್ದರು. ಅದೇ ಸಮಯದಲ್ಲಿ, ವಿಶ್ವದರ್ಜೆಯ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸುವಲ್ಲಿ ಗುಜರಾತ್ ಪ್ರಮುಖ ಪಾತ್ರ ವಹಿಸಬೇಕು. ಹೀಗೆ ಈ ಪ್ರವರ್ತಕ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಯಿತು’ ಎಂದರು ಮುಖೇಶ್ ಅಂಬಾನಿ ಪಿಡಿಇಯುನ ಸ್ಥಾಪಕ ಅಧ್ಯಕ್ಷ ಮತ್ತು ಅಧ್ಯಕ್ಷರಾಗಿದ್ದಾರೆ.

‘ಈ ಶತಮಾನದ ಅಂತ್ಯದ ವೇಳೆಗೆ, ಭಾರತವು ವಿಶ್ವದ ಅತ್ಯಂತ ಸಮೃದ್ಧ ರಾಷ್ಟ್ರವಾಗಲಿದೆ ಎಂದು ನಾನು ಸ್ಪಷ್ಟವಾಗಿ ನೋಡಬಲ್ಲೆ. ಭಾರತದ ಅಭಿವೃದ್ಧಿಯ ಪಯಣವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಗೆ ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಯಾಗ್ ರಾಜ್ ನಿಲ್ದಾಣದಿಂದ ಪ್ರತಿ ನಾಲ್ಕು ನಿಮಿಷಕ್ಕೊಂದು ರೈಲು ಸಂಚಾರದ ವ್ಯವಸ್ಥೆ: ಅಧ್ಯಕ್ಷ ಸಿಇಒ ಸತೀಶ್ ಕುಮಾರ್

ನಿಮ್ಮ ಮನೆಯಲ್ಲಿ ಜಿರಳೆ, ಹಲ್ಲಿ, ಇರುವೆಗಳ ಕಾಟವೇ? ಜಸ್ಟ್ ಹೀಗೆ ಮಾಡಿ, ನಿರ್ಮೂಲನೆ ಗ್ಯಾರಂಟಿ!

Share. Facebook Twitter LinkedIn WhatsApp Email

Related Posts

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

17/09/2025 5:56 AM1 Min Read

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM2 Mins Read

BIGG NEWS ; ತೀವ್ರ ಆರ್ಥಿಕ ಹಿಂಜರಿತಕ್ಕೆ ಸಿಲುಕಿದ ‘ಸ್ಟಾರ್ ಹೆಲ್ತ್’ ; ಪಾಲಿಸಿದಾರರಲ್ಲಿ ತೀವ್ರ ಕಳವಳ!

16/09/2025 8:30 PM3 Mins Read
Recent News

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

17/09/2025 5:56 AM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM
State News
KARNATAKA

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

By kannadanewsnow0516/09/2025 9:42 PM KARNATAKA 1 Min Read

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ …

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM

ಚಾಮರಾಜನಗರ : ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದಕ್ಕೆ, ವಿದ್ಯಾರ್ಥಿಗೆ ಮೂರ್ಛೆ ಬರುವ ಹಾಗೆ ಹೊಡೆದ ಶಿಕ್ಷಕಿ

16/09/2025 8:48 PM

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

16/09/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.