BREAKING : ಮಥುರಾ ಶ್ರೀಕೃಷ್ಣ ಜನ್ಮಭೂಮಿ-ಈದ್ಗಾ ಪ್ರಕರಣ :ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಉತ್ತರಪ್ರದೇಶ : ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದೇಶ 7ರ ನಿಯಮ 11ಕ್ಕೆ ಆಕ್ಷೇಪಿಸಿ ಮುಸ್ಲಿಂ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರಿದ್ದ ಏಕ ಪೀಠ ಈ ತೀರ್ಪು ನೀಡಿದೆ. ಹೌದು ಇಂದು ಅಲಹಾಬಾದ್ ಹೈಕೋರ್ಟ್ ನಲ್ಲಿ ನಡೆದ ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್, … Continue reading BREAKING : ಮಥುರಾ ಶ್ರೀಕೃಷ್ಣ ಜನ್ಮಭೂಮಿ-ಈದ್ಗಾ ಪ್ರಕರಣ :ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್