BIGG NEWS: ರಾಜ್ಯದಲ್ಲಿ ಮಟ್ಕಾ ದಂಧೆ,ಅಕ್ರಮ ಪಬ್‌ ಗಳು ನಡೆಯುತ್ತಿದೆ; ಪೊಲೀಸ್‌ ಇಲಾಖೆಯೂ ಸಹಕಾರ ನೀಡುತ್ತಿದೆ; ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಮಟ್ಕಾ ದಂಧೆ, ಅಕ್ರಮ ಪಬ್‌ ಗಳು ನಡೆಯತ್ತಿದೆ. ಇದಕ್ಕೆ ಪೊಲೀಸ್‌ ಇಲಾಖೆಯೂ ಸಹಕಾರ ನೀಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭಿರ ಆರೋಪಿಸಿದ್ದಾರೆ. BIGG NEWS: ಪಶು ಆಹಾರ ದರ ಏರಿಕೆ ಖಂಡನೆ; ನವೆಂಬರ್ 8 ರಂದು ರೈತರಿಂದ ಪ್ರತಿಭಟನೆ; ಕೋಡಿಹಳ್ಳಿ ಚಂದ್ರಶೇಖರ್‌ ಸ್ಪಷ್ಟನೆ   ನಗರದಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ್ದಾರೆ.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹೃದಯಾಘಾತದಿಂದ ಪೊಲೀಸ್‌ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.ಮಾನಸಿಕವಾಗಿ ಕುಗ್ಗಿದ್ದರಿಂದ ಆ ರೀತಿ ಹೃದಯಾಘಾತವಾಗಿದೆ. … Continue reading BIGG NEWS: ರಾಜ್ಯದಲ್ಲಿ ಮಟ್ಕಾ ದಂಧೆ,ಅಕ್ರಮ ಪಬ್‌ ಗಳು ನಡೆಯುತ್ತಿದೆ; ಪೊಲೀಸ್‌ ಇಲಾಖೆಯೂ ಸಹಕಾರ ನೀಡುತ್ತಿದೆ; ಕುಮಾರಸ್ವಾಮಿ ಗಂಭೀರ ಆರೋಪ