Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನ–ಬಂಟವಾಳ ರೈಲು ವಿಭಾಗಗಳಲ್ಲಿ ಮೈಸೂರು ವಿಭಾಗೀಯ ‘ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್’ ಪರಿಶೀಲನೆ

31/07/2025 6:03 PM

‘ಶಿವಮೊಗ್ಗ ಸಿಸಿಎಫ್ ಡಾ.ಕೆ.ಟಿ.ಹನುಮಂತಪ್ಪ’ ವರ್ಗಾವಣೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

31/07/2025 5:59 PM

‘ಉಪರಾಷ್ಟ್ರಪತಿ ಚುನಾವಣೆ’ಗೆ ಸಕಲ ಸಿದ್ಧತೆ, ಮುಂದಿನ ವಾರ ದಿನಾಂಕ ಘೋಷಣೆ : ಮೂಲಗಳು

31/07/2025 5:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾತೃವಂದನಾ ಯೋಜನೆ : ಈ ದಾಖಲೆ ಇದ್ರೆ ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ 11,000 ರೂ.ಪ್ರೋತ್ಸಾಹಧನ
KARNATAKA

ಮಾತೃವಂದನಾ ಯೋಜನೆ : ಈ ದಾಖಲೆ ಇದ್ರೆ ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ 11,000 ರೂ.ಪ್ರೋತ್ಸಾಹಧನ

By kannadanewsnow5714/08/2024 8:48 AM

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು.

ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.

ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000, ಎರಡನೇ ಮಗು (ಹೆಣ್ಣು ಮಗುವಾಗಿರುವುದಕ್ಕೆ) ರೂ. 6000 ನೀಡಲಾಗುವುದು. ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹಾಗೂ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

000 if they have this document 000 ರೂ. ಪ್ರೋತ್ಸಾಹಧನ Matru Vandana Yojana: Pregnant women will get an incentive of Rs 11 ಮಾತೃವಂದನಾ ಯೋಜನೆ : ಈ ದಾಖಲೆ ಇದ್ರೆ ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ 11
Share. Facebook Twitter LinkedIn WhatsApp Email

Related Posts

ಹಾಸನ–ಬಂಟವಾಳ ರೈಲು ವಿಭಾಗಗಳಲ್ಲಿ ಮೈಸೂರು ವಿಭಾಗೀಯ ‘ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್’ ಪರಿಶೀಲನೆ

31/07/2025 6:03 PM1 Min Read

‘ಶಿವಮೊಗ್ಗ ಸಿಸಿಎಫ್ ಡಾ.ಕೆ.ಟಿ.ಹನುಮಂತಪ್ಪ’ ವರ್ಗಾವಣೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

31/07/2025 5:59 PM1 Min Read

BIG NEWS : ರಾಜ್ಯದಲ್ಲಿ ಇನ್ಮುಂದೆ ಓಲಾ, ಉಬರ್ ಆ್ಯಪ್ ರೀತಿಯ `ಆಂಬ್ಯುಲೆನ್ಸ್’ ಸೇವೆ.!

31/07/2025 5:47 PM1 Min Read
Recent News

ಹಾಸನ–ಬಂಟವಾಳ ರೈಲು ವಿಭಾಗಗಳಲ್ಲಿ ಮೈಸೂರು ವಿಭಾಗೀಯ ‘ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್’ ಪರಿಶೀಲನೆ

31/07/2025 6:03 PM

‘ಶಿವಮೊಗ್ಗ ಸಿಸಿಎಫ್ ಡಾ.ಕೆ.ಟಿ.ಹನುಮಂತಪ್ಪ’ ವರ್ಗಾವಣೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

31/07/2025 5:59 PM

‘ಉಪರಾಷ್ಟ್ರಪತಿ ಚುನಾವಣೆ’ಗೆ ಸಕಲ ಸಿದ್ಧತೆ, ಮುಂದಿನ ವಾರ ದಿನಾಂಕ ಘೋಷಣೆ : ಮೂಲಗಳು

31/07/2025 5:58 PM

BIG NEWS : ರಾಜ್ಯದಲ್ಲಿ ಇನ್ಮುಂದೆ ಓಲಾ, ಉಬರ್ ಆ್ಯಪ್ ರೀತಿಯ `ಆಂಬ್ಯುಲೆನ್ಸ್’ ಸೇವೆ.!

31/07/2025 5:47 PM
State News
KARNATAKA

ಹಾಸನ–ಬಂಟವಾಳ ರೈಲು ವಿಭಾಗಗಳಲ್ಲಿ ಮೈಸೂರು ವಿಭಾಗೀಯ ‘ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್’ ಪರಿಶೀಲನೆ

By kannadanewsnow0931/07/2025 6:03 PM KARNATAKA 1 Min Read

ಮೈಸೂರು: ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಇಂದು ಹಾಸನ–ಸಕಲೇಶಪುರ, ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ಮತ್ತು ಸುಬ್ರಹ್ಮಣ್ಯ ರಸ್ತೆ–ಬಂಟವಾಳ…

‘ಶಿವಮೊಗ್ಗ ಸಿಸಿಎಫ್ ಡಾ.ಕೆ.ಟಿ.ಹನುಮಂತಪ್ಪ’ ವರ್ಗಾವಣೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

31/07/2025 5:59 PM

BIG NEWS : ರಾಜ್ಯದಲ್ಲಿ ಇನ್ಮುಂದೆ ಓಲಾ, ಉಬರ್ ಆ್ಯಪ್ ರೀತಿಯ `ಆಂಬ್ಯುಲೆನ್ಸ್’ ಸೇವೆ.!

31/07/2025 5:47 PM

BREAKING: ಅಮಾನತು ರದ್ದಾದ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ರಾಜ್ಯ ಸರ್ಕಾರ ಆದೇಶ

31/07/2025 5:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.