ವಿಜಯಪುರ : ಜ್ಞಾನಯೋಗಾಶ್ರಮದ ಪೂಜ್ಯ ಶ್ರೀಗಳಾದ ಸಿದ್ಧೇಶ್ವರ ಸ್ವಾಮಿಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ. 

ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜಕ್ಕೆ ಚಿಕಿತ್ಸಕ ಮಾರ್ಗದರ್ಶನ ನೀಡಿದ ಶ್ರೇಷ್ಠ ಸಂತರಾದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀಗಳಾದ ಸಿದ್ಧೇಶ್ವರ ಸ್ವಾಮಿಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಅವರ ಪಾಂಡಿತ್ಯ, ಆಧ್ಯಾತ್ಮಿಕ ಮಾರ್ಗದರ್ಶನ, ಸ್ಪೂರ್ತಿದಾಯಕ ಪ್ರವಚನಗಳು ಜನತೆ ಇನ್ನಷ್ಟು ಸಿಗಬೇಕೆಂದು ಆಶಿಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

BREAKING NEWS: ‘ಸಾಂಬಶಿವ ಪ್ರಹಸನ’ ನಾಟಕ ತಿರುಚಿ ಪ್ರದರ್ಶನ: ‘ಸಾಹಿತಿ ಡಾ.ಚಂದ್ರಶೇಖರ ಕಂಬಾರ’ ಪೊಲೀಸರಿಗೆ ದೂರು

BIGG NEWS : ಟೀಂ ಇಂಡಿಯಾ ಮುಂದಿನ ಮುಖ್ಯ ಕೋಚ್ ಆಗಿ ‘ವಿವಿಎಸ್ ಲಕ್ಷ್ಮಣ್’ ಆಯ್ಕೆ, ‘ದ್ರಾವಿಡ್’ ನಂತ್ರ ‘ಲಕ್ಷ್ಮಣ್’ಗೆ ಅಧಿಕಾರ

BIGG NEWS : ಪಿರಿಯಾಪಟ್ಟಣದ ಚರ್ಚ್ ಮೇಲೆ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಂಬಳ ನೀಡದಿದ್ದಕ್ಕೆ ಕೃತ್ಯ, ಓರ್ವ ಅರೆಸ್ಟ್

 

Share.
Exit mobile version