‘ಸಿದ್ಧೇಶ್ವರ ಶ್ರೀ’ಗಳು ಬೇಗನೇ ಗುಣಮುಖರಾಗಲಿ : ಮಲ್ಲಿಕಾರ್ಜುನ ಖರ್ಗೆ ಟ್ವೀಟ್ 

ವಿಜಯಪುರ : ಜ್ಞಾನಯೋಗಾಶ್ರಮದ ಪೂಜ್ಯ ಶ್ರೀಗಳಾದ ಸಿದ್ಧೇಶ್ವರ ಸ್ವಾಮಿಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.  ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜಕ್ಕೆ ಚಿಕಿತ್ಸಕ ಮಾರ್ಗದರ್ಶನ ನೀಡಿದ ಶ್ರೇಷ್ಠ ಸಂತರಾದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀಗಳಾದ ಸಿದ್ಧೇಶ್ವರ ಸ್ವಾಮಿಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಅವರ ಪಾಂಡಿತ್ಯ, ಆಧ್ಯಾತ್ಮಿಕ ಮಾರ್ಗದರ್ಶನ, ಸ್ಪೂರ್ತಿದಾಯಕ ಪ್ರವಚನಗಳು ಜನತೆ ಇನ್ನಷ್ಟು ಸಿಗಬೇಕೆಂದು ಆಶಿಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ. ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜಕ್ಕೆ … Continue reading ‘ಸಿದ್ಧೇಶ್ವರ ಶ್ರೀ’ಗಳು ಬೇಗನೇ ಗುಣಮುಖರಾಗಲಿ : ಮಲ್ಲಿಕಾರ್ಜುನ ಖರ್ಗೆ ಟ್ವೀಟ್