ಬೆಂಗಳೂರು : ಇಂದು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು, ನಾಡಬಾಂಧವರಿಗೆ ವಿಜಯದಶಮಿಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಗೆಲುವಿನ ಸಂದೇಶ ಸಾರುವ ವಿಜಯದಶಮಿ, ಸುಳ್ಳು, ಅನ್ಯಾಯ ಮತ್ತು ಅಧರ್ಮದ ವಿರುದ್ಧ ಧೈರ್ಯದಿಂದ ದನಿ ಎತ್ತಲು ಪ್ರೇರಣೆಯಾಗಲಿ. ಶಾಂತಿ, ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಬೆಳಕು ಎಲ್ಲೆಡೆ ಪಸರಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ. ನಾಡಬಾಂಧವರಿಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಗೆಲುವಿನ ಸಂದೇಶ ಸಾರುವ ವಿಜಯದಶಮಿ,
ಸುಳ್ಳು, ಅನ್ಯಾಯ ಮತ್ತು ಅಧರ್ಮದ ವಿರುದ್ಧ ಧೈರ್ಯದಿಂದ ದನಿ ಎತ್ತಲು ಪ್ರೇರಣೆಯಾಗಲಿ.
ಶಾಂತಿ, ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಬೆಳಕು ಎಲ್ಲೆಡೆ ಪಸರಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ.ನಾಡಬಾಂಧವರಿಗೆ ವಿಜಯದಶಮಿಯ ಹಾರ್ದಿಕ… pic.twitter.com/SXUiGxys5F
— Siddaramaiah (@siddaramaiah) October 12, 2024