‘ಕೆಂಪೇಗೌಡ’ ಕಾರ್ಯಕ್ರಮದಿಂದ ಬಿಜೆಪಿ ರಾಜಕೀಯ ಲಾಭ ಪಡೆದಿದೆ : ಎಂ.ಬಿ ಪಾಟೀಲ್ ಕಿಡಿ

ಬೆಂಗಳೂರು  : ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಆಹ್ವಾನಿಸದ ಬಿಜೆಪಿ ಸರ್ಕಾರದ ವಿರುದ್ಧ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರೋಟೋಕಾಲ್ ಪ್ರಕಾರ ಕೆಂಪೇಗೌಡರ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳ ಹೆಸರು ಇರಬೇಕಿತ್ತು, ಬಿಜೆಪಿ ಬಹಳ ದೊಡ್ಡ ತಪ್ಪು ಮಾಡಿದೆ. ಮುಂದಿನ ಚುನಾವಣೆಯಲ್ಲಿ ಜನರು ಬುದ್ದಿ ಕಲಿಸುತ್ತಾರೆ, ತಮ್ಮ ಪಕ್ಷದ ಕಾರ್ಯಕ್ರಮ ಎಂದು ಬಿಂಬಿಸಲು ಹೊರಟಿದೆ. ರಾಜ್ಯ ಸರ್ಕಾರ ರಾಜಕೀಯ ಲಾಭ ಪಡೆಯಲು ಹೊರಟಿದೆ, ಕೆಂಪೇಗೌಡರ ರಾಜಕೀಯ ಕಾರ್ಯಕ್ರಮವನ್ನು … Continue reading ‘ಕೆಂಪೇಗೌಡ’ ಕಾರ್ಯಕ್ರಮದಿಂದ ಬಿಜೆಪಿ ರಾಜಕೀಯ ಲಾಭ ಪಡೆದಿದೆ : ಎಂ.ಬಿ ಪಾಟೀಲ್ ಕಿಡಿ