Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ 11 ಕುಸ್ತಿಪಟುಗಳನ್ನು ಅಮಾನತುಗೊಳಿಸಿದ WFI

07/08/2025 5:30 PM

ಆಗಸ್ಟ್.9ರಿಂದ ವೈದ್ಯಕೀಯ ಛಾಯ್ಸ್ ಆಯ್ಕೆ ಪ್ರಕ್ರಿಯೆ ಆರಂಭ: ಕೆಇಎ

07/08/2025 5:17 PM

BREAKING: ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ತಡೆಯಾಜ್ಞೆ ಪ್ರಶ್ನಿಸಿ ‘ಸುಪ್ರೀಂ ಕೋರ್ಟ್’ಗೆ ಹರ್ಷೇಂದ್ರ ಹೆಗ್ಗಡೆ ಅರ್ಜಿ

07/08/2025 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಗಸ್ಟ್.9ರಿಂದ ವೈದ್ಯಕೀಯ ಛಾಯ್ಸ್ ಆಯ್ಕೆ ಪ್ರಕ್ರಿಯೆ ಆರಂಭ: ಕೆಇಎ
KARNATAKA

ಆಗಸ್ಟ್.9ರಿಂದ ವೈದ್ಯಕೀಯ ಛಾಯ್ಸ್ ಆಯ್ಕೆ ಪ್ರಕ್ರಿಯೆ ಆರಂಭ: ಕೆಇಎ

By kannadanewsnow0907/08/2025 5:17 PM

ಬೆಂಗಳೂರು: ಮೊದಲ ಸುತ್ತಿನ ಸೀಟು ಹಂಚಿಕೆ ನಂತರದ ಪ್ರವೇಶ ಪ್ರಕ್ರಿಯೆ ಸದ್ಯ ನಡೆಯುತ್ತಿದ್ದು, ವೈದ್ಯಕೀಯ/ದಂತ ವೈದ್ಯಕೀಯ ಹೊರತುಪಡಿಸಿ ಇತರ ಕೋರ್ಸ್ ಗಳಿಗೆ ಛಾಯ್ಸ್-1 ಅನ್ನು ಆಯ್ಕೆ ಮಾಡಿದವರಿಗೆ ಕಾಲೇಜು ಪ್ರವೇಶದ ಕೊನೆ ದಿನಾಂಕವನ್ನು ಆಗಸ್ಟ್ 14ವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ.

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೀಟು ಹಂಚಿಕೆಯಾದವರಿಗೆ ಛಾಯ್ಸ್ ಆಯ್ಕೆಗೆ ಆಗಸ್ಟ್ 9ರಿಂದ ಅವಕಾಶ ನೀಡಲಾಗುವುದು. ಛಾಯ್ಸ್-1 ಆಯ್ಕೆ ಮಾಡಿದವರಿಗೆ ಶುಲ್ಕ ಕಟ್ಟಿ ಕಾಲೇಜು ಪ್ರವೇಶಕ್ಕೆ ಆಗಸ್ಟ್ 16ರವರೆಗೆ ಅವಕಾಶ ಇರುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ರಾಷ್ಟ್ರ ಮಟ್ಟದಲ್ಲಿ ದಿನಾಂಕಗಳನ್ನು ವಿಸ್ತರಿಸಿರುವ ಕಾರಣ ರಾಜ್ಯದಲ್ಲಿ ಕೂಡ ಬದಲಾವಣೆ ಮಾಡಲಾಗಿದೆ ಎಂದು ಅವರು‌ ವಿವರಿಸಿದ್ದಾರೆ.

ಡಿಪ್ಲೊಮಾ ಅಭ್ಯರ್ಥಿಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆ:

ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಗೆ 3ನೇ ಸುತ್ತಿನ (ಅಂತಿಮ ಸುತ್ತು) ಸೀಟು ಹಂಚಿಕೆ ಪ್ರಕ್ರಿಯೆ ಆ.14ರಂದು ಆರಂಭವಾಗಲಿದ್ದು, ಮೊದಲನೇ ಹಾಗೂ ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಪಡೆಯದ ಅಭ್ಯರ್ಥಿಗಳು ಹೊಸದಾಗಿ ಆಪ್ಷನ್ ಗಳನ್ನು ದಾಖಲಿಸಿ ಭಾಗವಹಿಸಬಹುದು ಎಂದು ಎಚ್.ಪ್ರಸನ್ನ ತಿಳಿಸಿದ್ದಾರೆ.

ಸೀಟು ರದ್ದುಪಡಿಸಿಕೊಂಡಿರುವ ಅಭ್ಯರ್ಥಿಗಳು ಹೊಸದಾಗಿ ನೋಂದಣಿ ಮಾಡಿ ಹೊಸದಾಗಿ ಆಪ್ಷನ್ ಗಳನ್ನು ದಾಖಲಿಸಿ ಭಾಗವಹಿಸಬಹುದು. ಅಲ್ಲದೇ, ಆ.12ರಂದು ದಾಖಲೆ ಪರಿಶೀಲನೆಗೆ ಹಾಜರಾಗುವ ಹಾಗೂ ಅರ್ಹತೆ ಪಡೆಯುವ ಅಭ್ಯರ್ಥಿಗಳು 3ನೇ ಸುತ್ತಿನ (ಅಂತಿಮ ಸುತ್ತು) ಸೀಟು ಹಂಚಿಕೆಯಲ್ಲಿ ಲಭ್ಯವಿರುವ ಸೀಟುಗಳಿಗೆ ಇಚ್ಛೆ /ಆಯ್ಕೆಗಳನ್ನು ದಾಖಲಿಸಿ ಭಾಗವಹಿಸಬಹುದು ಎಂದು ತಿಳಿಸಲಾಗಿದೆ. .

ಆರ್ಕಿಟೆಕ್ಟರ್ ಕೋರ್ಸಿಗೆ ರಾಂಕ್ ಪಡೆದಿರುವ ಅಭ್ಯರ್ಥಿಗಳು ಇಚ್ಛೆ /ಆಯ್ಕೆಗಳನ್ನು ದಾಖಲಿಸಿ ಭಾಗವಹಿಸಬಹುದು. ವೃತ್ತಿನಿರತ ಅಭ್ಯರ್ಥಿಗಳು ಈ ಸುತ್ತಿನಲ್ಲಿ ಪಾಲ್ಗೊಳ್ಳಬಹುದು. ಇಚ್ಛೆ / ಆಯ್ಕೆಗಳನ್ನು ದಾಖಲಿಸುವ ಸಂದರ್ಭದಲ್ಲಿ ನಿಯಮಾನುಸಾರ ಪ್ರವೇಶ ಪಡೆಯಲು ಅರ್ಹತೆ ಇರುವ ಕಾಲೇಜುಗಳನ್ನು ಮಾತ್ರ ದಾಖಲಿಸಬೇಕೆಂದು ಸೂಚಿಸಲಾಗಿದೆ. ಅಭ್ಯರ್ಥಿಗಳು ದಾಖಲಿಸುವ ಇಚ್ಛೆ / ಆಯ್ಕೆಗಳನ್ನು ಪರಿಗಣಿಸಿ ಸೀಟು ಹಂಚಿಕೆ ಮಾಡುವುದರಿಂದ ಸೀಟು ಹಂಚಿಕೆಯ ನಂತರ ಉಂಟಾಗುವ ಪರಿಣಾಮಗಳಿಗೆ ಅಭ್ಯರ್ಥಿಗಳೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

ವಿವರ ವೇಳಾಪಟ್ಟಿ ಸದ್ಯದಲ್ಲಿಯೇ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

BREAKING: ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ತಡೆಯಾಜ್ಞೆ ಪ್ರಶ್ನಿಸಿ ‘ಸುಪ್ರೀಂ ಕೋರ್ಟ್’ಗೆ ಹರ್ಷೇಂದ್ರ ಹೆಗ್ಗಡೆ ಅರ್ಜಿ

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

Share. Facebook Twitter LinkedIn WhatsApp Email

Related Posts

ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights

07/08/2025 4:56 PM18 Mins Read

BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಗೆ ಕೊಲೆ ಬೆದರಿಕೆ : ಕಮಿಷನರ್ ಗೆ ದೂರು ಕೊಡ್ತೆನೇ ಎಂದ ನಟ!

07/08/2025 4:23 PM1 Min Read

‘KSRTC ಬಸ್ ಚಾಲಕ’ನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ವಿರುದ್ಧ ‘FIR’ ದಾಖಲು

07/08/2025 4:20 PM1 Min Read
Recent News

BREAKING: ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ 11 ಕುಸ್ತಿಪಟುಗಳನ್ನು ಅಮಾನತುಗೊಳಿಸಿದ WFI

07/08/2025 5:30 PM

ಆಗಸ್ಟ್.9ರಿಂದ ವೈದ್ಯಕೀಯ ಛಾಯ್ಸ್ ಆಯ್ಕೆ ಪ್ರಕ್ರಿಯೆ ಆರಂಭ: ಕೆಇಎ

07/08/2025 5:17 PM

BREAKING: ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ತಡೆಯಾಜ್ಞೆ ಪ್ರಶ್ನಿಸಿ ‘ಸುಪ್ರೀಂ ಕೋರ್ಟ್’ಗೆ ಹರ್ಷೇಂದ್ರ ಹೆಗ್ಗಡೆ ಅರ್ಜಿ

07/08/2025 5:03 PM

Good News ; ಪಿಂಚಣಿದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ಭಾಗಶಃ ಚಿಕಿತ್ಸೆ ಇಲ್ಲ, ಸಂಪೂರ್ಣ ತೆರಿಗೆ ವಿನಾಯಿತಿ

07/08/2025 4:58 PM
State News
KARNATAKA

ಆಗಸ್ಟ್.9ರಿಂದ ವೈದ್ಯಕೀಯ ಛಾಯ್ಸ್ ಆಯ್ಕೆ ಪ್ರಕ್ರಿಯೆ ಆರಂಭ: ಕೆಇಎ

By kannadanewsnow0907/08/2025 5:17 PM KARNATAKA 1 Min Read

ಬೆಂಗಳೂರು: ಮೊದಲ ಸುತ್ತಿನ ಸೀಟು ಹಂಚಿಕೆ ನಂತರದ ಪ್ರವೇಶ ಪ್ರಕ್ರಿಯೆ ಸದ್ಯ ನಡೆಯುತ್ತಿದ್ದು, ವೈದ್ಯಕೀಯ/ದಂತ ವೈದ್ಯಕೀಯ ಹೊರತುಪಡಿಸಿ ಇತರ ಕೋರ್ಸ್ ಗಳಿಗೆ…

ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights

07/08/2025 4:56 PM

BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಗೆ ಕೊಲೆ ಬೆದರಿಕೆ : ಕಮಿಷನರ್ ಗೆ ದೂರು ಕೊಡ್ತೆನೇ ಎಂದ ನಟ!

07/08/2025 4:23 PM

‘KSRTC ಬಸ್ ಚಾಲಕ’ನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ವಿರುದ್ಧ ‘FIR’ ದಾಖಲು

07/08/2025 4:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.