BREAKING NEWS: ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನೆ; ಗೃಹ ಸಚಿವ ಅಮಿತ್‌ ಶಾ ಭಾಷಣದ ಸಂಪೂರ್ಣ ಹೈಲೆಟ್ಸ್‌ ಇಲ್ಲಿದೆ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಅಮಿತ್‌ ಶಾ ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅಮಿತ್‌ ಶಾ ಅವರು, ಸಹಕಾರ ಸಂಘಗಳಿಂದ ರೈತರ ಅಭಿವೃದ್ಧಿಯಾಗಿದೆ. ಪ್ರಧಾನಿ ಮೋದಿ ಸಹಕಾರಿ ಸಚಿವಾಲಯ ಮಾಡಿದ್ರು. ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. BREAKING NEWS: ಮಂಡ್ಯದಲ್ಲಿ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನೆ; ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ ಹೈಲೆಟ್ಸ್‌ ಇಲ್ಲಿದೆ   ಮೆಗಾ ಡೈರಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಹಾಕರ ಕ್ಷೇತ್ರದ ಸದಸ್ಯರಿಗೆ ಅನ್ಯಾಯವಾಗಲು … Continue reading BREAKING NEWS: ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನೆ; ಗೃಹ ಸಚಿವ ಅಮಿತ್‌ ಶಾ ಭಾಷಣದ ಸಂಪೂರ್ಣ ಹೈಲೆಟ್ಸ್‌ ಇಲ್ಲಿದೆ