BREAKING NEWS: ಮಂಡ್ಯದಲ್ಲಿ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನೆ; ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ ಹೈಲೆಟ್ಸ್‌ ಇಲ್ಲಿದೆ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಅಮಿತ್‌ ಶಾ ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,ಕರ್ನಾಟಕ ಹಾಲು ಉತ್ಪಾದನೆ ಯಶಸ್ಸು ಕಂಡಿದ್ದೆ.ಮನೆಯಲ್ಲಿ ಹಾಲು ಕರೆದು ಹಾಕುವ ಮಹಿಳೆಯರಿಗೆ ಧನ್ಯವಾದಗಳನ್ನು ಸಿಎಂ ತಿಳಿಸಿದ್ದಾರೆ. BREAKING NEWS: ಮಂಡ್ಯದ ಗೆಜ್ಜಲಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ‘ಮೆಗಾ ಡೈರಿ ಉದ್ಘಾಟನೆ’   ಕರ್ನಾಟಕದಲ್ಲಿ ಹಾಲು ಉತ್ಪಾದನೆ ಮೂಲಕ ಸಮಗ್ರ ಅಭೀವೃದ್ಧಿ ತರಲಾಗಿದೆ. ಕರ್ನಾಟಕದಲ್ಲಿ ಕ್ಷೀರ ಕ್ರಾಂತಿ ಆಗುತ್ತಿದೆ ಎಂದು ಸಿಎಂ ಬೊಮ್ಮಾಯಿ … Continue reading BREAKING NEWS: ಮಂಡ್ಯದಲ್ಲಿ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನೆ; ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ ಹೈಲೆಟ್ಸ್‌ ಇಲ್ಲಿದೆ