BIG NEWS :’ಮೇಕೆದಾಟು’ ಯೋಜನೆ ಕೂಡ ನಮ್ಮ ಅವಧಿಯಲ್ಲೇ ಪೂರ್ಣಗೊಳಿಸಲಾಗುತ್ತೆ : ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ : BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು. ಇದೆ ವೇಳೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬೆಂಗಳೂರು ಜನರಾದ ಜನತೆಗೆ ಮೂರನೇ ಒಂದು ಭಾಗದಷ್ಟು ನೀರು ಕೊಡುವಂತ ಕಾರ್ಯಕ್ರಮ … Continue reading BIG NEWS :’ಮೇಕೆದಾಟು’ ಯೋಜನೆ ಕೂಡ ನಮ್ಮ ಅವಧಿಯಲ್ಲೇ ಪೂರ್ಣಗೊಳಿಸಲಾಗುತ್ತೆ : ಡಿಸಿಎಂ ಡಿಕೆ ಶಿವಕುಮಾರ್