BIG NEWS: ದೇಶದ ಗಡಿ ದಾಟಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ವಾಪಸ್ ಕಳುಹಿಸಿದ ಪಾಕ್‌

ಜಮ್ಮು: ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ಅಜಾಗರೂಕತೆಯಿಂದ ದಾಟಿದ 30 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಪಾಕ್‌ ವಾಪಸ್ ಸ್ವದೇಶಕ್ಕೆ ಕಳುಹಿಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಪೂಂಚ್‌ನ ದೆಗ್ವಾರ್-ಟೆರ್ವಾನ್ ಗ್ರಾಮದ ನಿವಾಸಿ ಮೊಹಮ್ಮದ್ ರಶೀದ್ ಅವರು ಆಗಸ್ಟ್ 30 ರಂದು ಅವರ ಮನೆಯಿಂದ ಕಾಣೆಯಾಗಿದ್ದರು. ಈ ವೇಳೆ ರಶೀದ್ ಗಡಿ ನಿಯಂತ್ರಣ ರೇಖೆ ದಾಟಿ ಪಾಕಿಸ್ತಾನ ಗಡಿಯೊಳಗೆ ಪ್ರವೇಶಿಸಿದ್ದರು. ಶನಿವಾರ ನಾಗರಿಕ ಅಧಿಕಾರಿಗಳು ಮತ್ತು ಪೊಲೀಸರ ಸಮ್ಮುಖದಲ್ಲಿ ಪಾಕಿಸ್ತಾನಿ ಸೇನೆಯು ರಶೀದ್ ಅವರನ್ನು … Continue reading BIG NEWS: ದೇಶದ ಗಡಿ ದಾಟಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ವಾಪಸ್ ಕಳುಹಿಸಿದ ಪಾಕ್‌