BIGG NEWS: ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟ; ಕರ್ನಾಟಕ ಗಡಿ ನುಗ್ಗಲು ಯತ್ನಿಸಿದ ಮಹಾರಾಷ್ಟ್ರ ವಿಕಾಸ ಅಘಾಡಿ ಕಾರ್ಯಕರ್ತರು

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಹಿನ್ನೆಲೆಯಲ್ಲಿ ಎಂಇಎಸ್‌ ಮಹಾಮೇಳಾವ್‌ ಗೆ ಬ್ರೇಕ್‌ ಹಾಕಲಾಗಿತ್ತು. ಇದನ್ನು ಖಂಡಿಸಿ ಮಹಾರಾಷ್ಟ್ರ ವಿಕಾಸ ಅಘಾಡಿಯಿಂದ ಕಾರ್ಯಕರ್ತರು ಕರ್ನಾಟಕ ಗಡಿ ಪ್ರವೇಶಕ್ಕೆ ಯತ್ನಿಸಿ, ಗಡಿಯಲ್ಲಿ ಗೊಂದಲ ಸೃಷ್ಟಿಸಿದ್ದಾರೆ. BIGG NEWS: ಸಿಎಂ ಬಸವರಾಜ ಬೊಮ್ಮಾಯಿ ಹೇಳೋದೆಲ್ಲ ಸುಳ್ಳು; ನಮ್ಮ ಒತ್ತಾಯದಿಂದ ಅಧಿವೇಶನ ನಡಯುತ್ತಿದೆ; ಡಿ.ಕೆ ಶಿವಕುಮಾರ್‌   ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಚೆಕ್ ಪೋಸ್ಟ್​ನಲ್ಲಿ ಎಂಇಎಸ್ ಕಾರ್ಯಕರ್ತರು ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಗಡಿ ಪ್ರವೇಶಿಸಲು ಯತ್ನಿಸಿದ್ದರಿಂದ ಗದ್ದಲ … Continue reading BIGG NEWS: ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟ; ಕರ್ನಾಟಕ ಗಡಿ ನುಗ್ಗಲು ಯತ್ನಿಸಿದ ಮಹಾರಾಷ್ಟ್ರ ವಿಕಾಸ ಅಘಾಡಿ ಕಾರ್ಯಕರ್ತರು