Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

13/10/2025 6:12 PM

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

13/10/2025 5:51 PM

ಪರಿಸರ ಮಾಲಿನ್ಯವು ಕೀಲುಗಳ ಉರಿಯೂತ, ಸಂಧಿವಾತಕ್ಕೆ ಕಾರಣವಾಗಬಹುದು ; ಅಧ್ಯಯನ

13/10/2025 5:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು
KARNATAKA

BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು

By kannadanewsnow0924/05/2024 5:51 PM

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಪೋಟೋವನ್ನು ಬಳಸಿಕೊಂಡು ಸೈಬರ್ ವಂಚಕನೊಬ್ಬ ಹಲವರಿಗೆ ಮೆಸೇಜ್ ಮಾಡ್ತಿದ್ದನಂತೆ. ಇದನ್ನು ಗಮನಿಸಿದಂತ ಬಿಬಿಎಂಪಿಯು, ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ. ಈ ಪರಿಣಾಮ ಎಫ್ಐಆರ್ ದಾಖಲಾಗಿದೆ.

ಈ ಕುರಿತಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ ಎಂದು ಹೇಳಿದೆ.

ಅನಧಿಕೃತವಾಗಿ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿರುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆ ಮಾಹಿತಿ ತಂತ್ರಜ್ಞಾನ ವಿಭಾಗದ ಉಪ ಮುಖ್ಯ ಮಾಹಿತಿ ಅಧಿಕಾರಿಯಾದ ಪ್ರಭಾಕರ್ ರವರು ತಕ್ಷಣ ಸೈಬರ್ ಕ್ರೈಮ್‌ನಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದೆ.

ಮುಂದುವರಿದು, ಪಾಲಿಕೆಯ ಅಧಿಕಾರಿಗಳು ಅಥವಾ ನಾಗರೀಕರು 9428053334 ಸಂಖ್ಯೆಯಿಂದ ವ್ಯಾಟ್ಸಪ್ ಮೂಲಕ ಬರುವ ಸಂದೇಶಗಳಿಗೆ ಸ್ಪಂದಿಸದಂತೆ ಮುಖ್ಯ ಆಯುಕ್ತರು ಕೋರಿರುತ್ತಾರೆ. ಈ ರೀತಿಯ ಸಂದೇಶಗಳು ಯಾರಿಗಾದರೂ ಬಂದಲ್ಲಿ ಅಥವಾ ಯಾವುದೇ ಅನುಮಾನಗಳಿದ್ದಲ್ಲಿ ಕೂಡಲೆ ಮುಖ್ಯ ಆಯುಕ್ತರ ಕಛೇರಿಗೆ ವರದಿ ಮಾಡುವಂತೆ ಅಥವಾ ಸೈಬರ್ ಕ್ರೈಮ್‌ಗೆ ದೂರು ನೀಡುವಂತೆ ವಿನಂತಿಸಿದೆ.

ಸಂಪರ್ಕಕ್ಕಾಗಿ:

ಬಿಬಿಎಂಪಿ ಸಹಾಯವಾಣಿ ಸಂಖ್ಯೆ: 1533/080-22660000

ಮುಖ್ಯ ಆಯುಕ್ತರ ಕಛೇರಿ ಸಂಖ್ಯೆ: 080-22221286/22975550

ಮುಖ್ಯ ಆಯುಕ್ತರ ಕಛೇರಿಯ ಇ-ಮೇಲ್ ಐಡಿ: comm@bbmp.gov.in

ಸೈಬರ್ ಕ್ರೈಮ್ ಟೋಲ್ ಫ್ರೀ ಸಂಖ್ಯೆ: 100/1930/080-22942222

6.80 ಲಕ್ಷ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸುವುದಕ್ಕೆ ಮುಂದಾದ ದೂರಸಂಪರ್ಕ ಇಲಾಖೆ

ಪ್ರಜ್ವಲ್ ಪೆನ್‌ಡ್ರೈವ್‌ಕೇಸ್‌: ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ!

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

13/10/2025 6:12 PM2 Mins Read

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

13/10/2025 5:51 PM2 Mins Read

‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: 3ನೇ ಸುತ್ತಿಗೆ ಹೆಚ್ಚುವರಿ ‘200 ವೈದ್ಯಕೀಯ ಸೀಟು’ ಲಭ್ಯ

13/10/2025 5:29 PM1 Min Read
Recent News

ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

13/10/2025 6:12 PM

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

13/10/2025 5:51 PM

ಪರಿಸರ ಮಾಲಿನ್ಯವು ಕೀಲುಗಳ ಉರಿಯೂತ, ಸಂಧಿವಾತಕ್ಕೆ ಕಾರಣವಾಗಬಹುದು ; ಅಧ್ಯಯನ

13/10/2025 5:30 PM

‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: 3ನೇ ಸುತ್ತಿಗೆ ಹೆಚ್ಚುವರಿ ‘200 ವೈದ್ಯಕೀಯ ಸೀಟು’ ಲಭ್ಯ

13/10/2025 5:29 PM
State News
KARNATAKA

ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

By kannadanewsnow0913/10/2025 6:12 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ (ರಿ ), ಅಖಿಲ…

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

13/10/2025 5:51 PM

‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: 3ನೇ ಸುತ್ತಿಗೆ ಹೆಚ್ಚುವರಿ ‘200 ವೈದ್ಯಕೀಯ ಸೀಟು’ ಲಭ್ಯ

13/10/2025 5:29 PM

ನಿಮ್ಮ ಕೈಯಲ್ಲಿ ಹಣ ಉಳಿತ ಇಲ್ವಾ..? ಇದಕ್ಕೆ ಏನು ಮಾಡಬೇಕು ಗೊತ್ತಾ?

13/10/2025 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.