ಹಾಲಿನ ದರ ಪರಿಷ್ಕರಣೆ ವಿಚಾರ: ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಕೊನೆಗಾಯ್ತು ಈ ನಿರ್ಧಾರ

ಬೆಂಗಳೂರು: ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕೆ ಎಂ ಫ್ ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BREAKING: ನಂದಿನಿ ಹಾಲು ದರ ಹೆಚ್ಚಳ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಆರಂಭ: ಕೆಲವೇ ಕ್ಷಣಗಳಲ್ಲಿ ದರ ಹೆಚ್ಚಳದ ಬಗ್ಗೆ ಘೋಷಣೆ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಾಲಿನ ದರ ಏರಿಕೆಯ ( Nandini Milk Price Hike ) ಬಗ್ಗೆ ಪ್ರತಿಕ್ರಯಿಸಿ, ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ … Continue reading ಹಾಲಿನ ದರ ಪರಿಷ್ಕರಣೆ ವಿಚಾರ: ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಕೊನೆಗಾಯ್ತು ಈ ನಿರ್ಧಾರ