ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ ಸಿಇಒ ಸೇರಿ 10 ಮಂದಿ ನಾಮನಿರ್ದೇಶನ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಮೈಂಡ್‌‌ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ತಿಳಿಸಿದ್ದಾರೆ. ಕನ್ನಡ ಧ್ವಜ ಹಿಡಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಪೊಲೀಸರನ್ನು ಅಮಾನತುಗೊಳಿಸಬೇಕು – ಕರವೇ … Continue reading ಉನ್ನತ ಶಿಕ್ಷಣ ಪರಿಷತ್ತಿಗೆ ಮೈಂಡ್ ಟ್ರೀ ಸಿಇಒ ಸೇರಿ 10 ಮಂದಿ ನಾಮನಿರ್ದೇಶನ – ಸಚಿವ ಅಶ್ವತ್ಥನಾರಾಯಣ