ಸಚಿವ ಬಿ.ಸಿ ನಾಗೇಶ್ ತಮ್ಮ ಹಿಡನ್ ಅಜೆಂಡಾಕ್ಕಾಗಿ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಬಾರದು – ರಮೇಶ್ ಬಾಬು ಕಿಡಿ

ಬೆಂಗಳೂರು: ಶಿಕ್ಷಕರು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದಿನ ಸಿಎಂ ಸಿದ್ಧರಾಮಯ್ಯ ಅವರಿಗೆ ಇದ್ದ ಬದ್ಧತೆ ಈಗಿನ ಮುಖ್ಯಮಂತ್ರಿಗಳಿಗೆ ಇಲ್ಲ. ನಿತ್ಯ ಯೂಟರ್ನ್ ತೆಗೆದುಕೊಳ್ಳುವ ನಿರ್ಧಾರ ಮಾಡುತ್ತಿದ್ದಾರೆ. ಸಚಿವ ಬಿ.ಸಿ ನಾಗೇಶ್ ಅವರು ತಮ್ಮ ಹಿಡನ್ ಅಜೆಂಡಾಕ್ಕಾಗಿ ಶಿಕ್ಷಣ ವ್ಯವಸ್ಥೆಯನ್ನ ಹದಗೆಡಿಸಬಾರದು ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಶಿಕ್ಷಕರು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದಿನ ಸಿಎಂ @siddaramaiah ಅವರಿಗೆ ಇದ್ದ ಬದ್ಧತೆ ಈಗಿನ ಮುಖ್ಯಮಂತ್ರಿಗಳಿಗೆ … Continue reading ಸಚಿವ ಬಿ.ಸಿ ನಾಗೇಶ್ ತಮ್ಮ ಹಿಡನ್ ಅಜೆಂಡಾಕ್ಕಾಗಿ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಬಾರದು – ರಮೇಶ್ ಬಾಬು ಕಿಡಿ