ಅಂಗನವಾಡಿ ಸಿಬ್ಬಂದಿ ನೇಮಕಾತಿಯಲ್ಲಿ ಲೋಪವಾಗದಂತೆ ಕ್ರಮವಹಿಸಲು ಸಚಿವ ಸಿ.ಸಿ.ಪಾಟೀಲ ಸೂಚನೆ

ಬಾಗಲಕೋಟೆ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಜರುಗಿದ ಜಿ.ಪಂ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರಿಯಾದ ಮಾಹಿತಿ ಇಲ್ಲದೇ ಅರ್ಹ ಅಭ್ಯರ್ಥಿಗಳು ಅಂಗನವಾಡಿ ಸಿಬ್ಬಂದಿ ನೇಮಕಾತಿ ಆಯ್ಕೆಯಲ್ಲಿ ವಿಫಲರಾಗುತ್ತಿದ್ದಾರೆ. ಆ ವ್ಯಾಪ್ತಿಯಲ್ಲಿ ವಿಧವೆಯರು ಇದ್ದರೂ ಬೇರೆಯವರು ಆಯ್ಕೆಯಾಗುತ್ತಿರುವ ಬಗ್ಗೆ ಶಾಸಕ ಸಿದ್ದು ಸವದಿ ಆರೋಪಿಸಿದ್ದು, ಈ ಬಗ್ಗೆ … Continue reading ಅಂಗನವಾಡಿ ಸಿಬ್ಬಂದಿ ನೇಮಕಾತಿಯಲ್ಲಿ ಲೋಪವಾಗದಂತೆ ಕ್ರಮವಹಿಸಲು ಸಚಿವ ಸಿ.ಸಿ.ಪಾಟೀಲ ಸೂಚನೆ