‘ರಾಮೇಶ್ವರಂ ಕೆಫೆ ಬ್ಲಾಸ್ಟ್’ ಹಿಂದೆ ‘ಬಿಜೆಪಿ’ಯವರ ಕೈವಾಡವಿದೆ: ‘ಸಚಿವ ಚಲುವರಾಯಸ್ವಾಮಿ’ ಗಂಭೀರ ಆರೋಪ

ಬೆಂಗಳೂರು: ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂಬುದಾಗಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಈ ಹಿಂದೆಯೂ ಹಲವು ಬಾರಿ ನಡೆದಂತ ಪ್ರಕರಣಗಳಲ್ಲಿ ಬಿಜೆಪಿಯವರ ಕೈವಾಡವಿತ್ತು. ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಬ್ಲಾಸ್ಟ್ ಪ್ರಕರಣದ ಹಿಂದೆ ಬಿಜೆಪಿಯವರ ಕೈವಾಡ ಇರೋದಾಗಿ ಶಂಕೆ ವ್ಯಕ್ತವಾಗಿದೆ ಎಂದರು. ರಾಮೇಶ್ವರಂ ಕೆಫೆ ಬ್ಲಾಸ್ಟ್ ಬ್ಯುಸಿನೆಸ್ ವೈಷಮ್ಯದಿಂದಲೂ ನಡೆದಿರೋದು ಮೇಲ್ ನೋಟಕ್ಕೆ ಕಂಡು ಬರುತ್ತಿದೆ. ಅವರ … Continue reading ‘ರಾಮೇಶ್ವರಂ ಕೆಫೆ ಬ್ಲಾಸ್ಟ್’ ಹಿಂದೆ ‘ಬಿಜೆಪಿ’ಯವರ ಕೈವಾಡವಿದೆ: ‘ಸಚಿವ ಚಲುವರಾಯಸ್ವಾಮಿ’ ಗಂಭೀರ ಆರೋಪ