ಮಂಡ್ಯ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಚಿವ ಚಲುವರಾಯ ಸ್ವಾಮಿ
ಮಂಡ್ಯ: ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿಯವರು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು. ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ತಾಲೂಕಿನ ಅಭ್ಯರ್ಥಿ ಸತೀಶ್, ಮಳವಳ್ಳಿ ಅಭ್ಯರ್ಥಿ ಶಾಸಕ ಪಿಎಂ ನರೇಂದ್ರಸ್ವಾಮಿ, ನಾಗಮಂಗಲ ಕ್ಷೇತ್ರದಿಂದ ಸಚಿನ್ ಚಲುವರಾಯಸ್ವಾಮಿ, ಕೆ ಆರ್ ಪೇಟೆಯಿಂದ ಅಂಬರೀಶ್, ಮದ್ದೂರು ತಾಲ್ಲೂಕು ವಿಎಸ್ಎಸ್ಎನ್ ಕ್ಷೇತ್ರದಿಂದ ಪಿ.ಸಂದರ್ಶ್, ಹಾಲು ಉತ್ಪಾದಕರ … Continue reading ಮಂಡ್ಯ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಚಿವ ಚಲುವರಾಯ ಸ್ವಾಮಿ
Copy and paste this URL into your WordPress site to embed
Copy and paste this code into your site to embed