‘ಸರ್ಕಾರಿ ಆಸ್ಪತ್ರೆ’ ವೈದ್ಯರು ಹೊರಗೆ ಔಷಧಿಗಾಗಿ ‘ಚೀಟಿ’ ಬರೆದ್ರೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಚಾಮರಾಜನಗರ: ಜನರ ಬಳಿಗೆ ಆರೋಗ್ಯ ಸೇವೆಗಳನ್ನ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯದ ಹಳ್ಳಿಗಾಡಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರದಿಂದ ಆರೋಗ್ಯ ಮೇಳಗಳನ್ನ ಹಮ್ಮಿಕೊಳ್ಳಲು ವಿಶೇಷ ಕಾರ್ಯಕ್ರಮ ರೂಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಹಳ್ಳಿಗಾಡಿನ ಜನರು ಕೊಳ್ಳೆಗಾಲದ ಆರೋಗ್ಯ ಮೇಳಕ್ಕೆ ಆಗಮಿಸಿ, ಆರೋಗ್ಯ ತಪಾಸಣೆಗೆ ಆಸಕ್ತಿ ತೋರಿದ್ದನ್ನ ನೋಡಿದರೆ ಆರೋಗ್ಯ ಮೇಳಗಳ ಅಗತ್ಯೆತೆಯನ್ನ ನಾವು ಮನಗಾಣಬೇಕಿದೆ.‌ ಇಷ್ಟೊಂದು ಸಂಖ್ಯೆಯಲ್ಲಿ ಜನರ ಸ್ಪಂದನೆ ಸಿಗಲಿದೆ … Continue reading ‘ಸರ್ಕಾರಿ ಆಸ್ಪತ್ರೆ’ ವೈದ್ಯರು ಹೊರಗೆ ಔಷಧಿಗಾಗಿ ‘ಚೀಟಿ’ ಬರೆದ್ರೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ