BREAKING NEWS : ಕುಮುಟಾದಲ್ಲಿ ಸೂಪರ್ ಮಲ್ಟಿ ಸ್ಪೆಷಾಲಿಸ್ಟ್ ಆಸ್ಪತ್ರೆ ನಿರ್ಮಾಣ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಉತ್ತರ ಕನ್ನಡ :  ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. BIGG BREAKING NEWS : ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಣೆ ಉತ್ತರ ಕನ್ನಡ ಶಾಸಕರ ಜತೆ ಆರೋಗ್ಯ ಡಾ. ಸಚಿವ ಸುಧಾಕರ್‌ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾ ಮಂತ್ರಿ ಕೋಟಾ ಶ್ರೀನಿವಾಸ್‌ ಪೂಜಾರಿ ಸಹ … Continue reading BREAKING NEWS : ಕುಮುಟಾದಲ್ಲಿ ಸೂಪರ್ ಮಲ್ಟಿ ಸ್ಪೆಷಾಲಿಸ್ಟ್ ಆಸ್ಪತ್ರೆ ನಿರ್ಮಾಣ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ