Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗಣೇಶ ವಿಸರ್ಜನೆ ವೇಳೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ, ಹಿಂದೂ ಯುವಕನಿಗೆ ಚಾಕು ಇರಿದ ಮುಸ್ಲಿಂ ಯುವಕ!

07/09/2025 11:40 AM

Shocking: ಇಬ್ಬರು ಮಕ್ಕಳ ತಂದೆಯಿಂದ ಅತ್ಯಾಚಾರಕ್ಕೊಳಗಾದ 11 ವರ್ಷದ ಬಾಲಕಿ: ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಮಗು ಸಾವು

07/09/2025 11:33 AM

BREAKING : ಚಾರ್ಮಾಡಿ ಘಾಟ್ ನಲ್ಲಿ ‘KSRTC’ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ, ಚಾಲಕನಿಗೆ ಗಂಭೀರ ಗಾಯ

07/09/2025 11:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ
KARNATAKA

BREAKING: ರಾಜ್ಯದಲ್ಲಿ ‘4 ಹುಲಿ’ಗಳ ಅಸಹಜ ಸಾವಿನ ಕುರಿತು ತನಿಖೆಗೆ ‘ಸಚಿವ ಈಶ್ವರ ಖಂಡ್ರೆ’ ಆದೇಶ

By kannadanewsnow0926/06/2025 2:38 PM

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

BREAKING: ಏರ್ ಇಂಡಿಯಾ ವಿಮಾನ ದುರಂತ: ಕಪ್ಪು ಪೆಟ್ಟಿಗೆಯಿಂದ ಡೇಟಾ ಡೌನ್ ಲೋಡ್ ಯಶಸ್ವಿ- ಕೇಂದ್ರ ಸರ್ಕಾರ

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

Share. Facebook Twitter LinkedIn WhatsApp Email

Related Posts

BREAKING : ಗಣೇಶ ವಿಸರ್ಜನೆ ವೇಳೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ, ಹಿಂದೂ ಯುವಕನಿಗೆ ಚಾಕು ಇರಿದ ಮುಸ್ಲಿಂ ಯುವಕ!

07/09/2025 11:40 AM1 Min Read

BREAKING : ಚಾರ್ಮಾಡಿ ಘಾಟ್ ನಲ್ಲಿ ‘KSRTC’ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ, ಚಾಲಕನಿಗೆ ಗಂಭೀರ ಗಾಯ

07/09/2025 11:12 AM1 Min Read

ಗೃಹ ದಿಗ್ಬಂಧನೆಗೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ

07/09/2025 10:45 AM3 Mins Read
Recent News

BREAKING : ಗಣೇಶ ವಿಸರ್ಜನೆ ವೇಳೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ, ಹಿಂದೂ ಯುವಕನಿಗೆ ಚಾಕು ಇರಿದ ಮುಸ್ಲಿಂ ಯುವಕ!

07/09/2025 11:40 AM

Shocking: ಇಬ್ಬರು ಮಕ್ಕಳ ತಂದೆಯಿಂದ ಅತ್ಯಾಚಾರಕ್ಕೊಳಗಾದ 11 ವರ್ಷದ ಬಾಲಕಿ: ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಮಗು ಸಾವು

07/09/2025 11:33 AM

BREAKING : ಚಾರ್ಮಾಡಿ ಘಾಟ್ ನಲ್ಲಿ ‘KSRTC’ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ, ಚಾಲಕನಿಗೆ ಗಂಭೀರ ಗಾಯ

07/09/2025 11:12 AM

BREAKING: ರಷ್ಯಾದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಉಕ್ರೇನ್ ಸರ್ಕಾರಿ ಕಟ್ಟಡಕ್ಕೆ ಬೆಂಕಿ: ಮೂವರು ಸಾವು | Russia-Ukraine war

07/09/2025 10:51 AM
State News
KARNATAKA

BREAKING : ಗಣೇಶ ವಿಸರ್ಜನೆ ವೇಳೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ, ಹಿಂದೂ ಯುವಕನಿಗೆ ಚಾಕು ಇರಿದ ಮುಸ್ಲಿಂ ಯುವಕ!

By kannadanewsnow0507/09/2025 11:40 AM KARNATAKA 1 Min Read

ಬಾಗಲಕೋಟೆ : ರಾಜ್ಯದಲ್ಲಿ ಗಣೇಶ ವಿಸರ್ಜನೆ ಸಮಾರಂಭ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಯುವಕನೊಬ್ಬ ಹಸಿರು…

BREAKING : ಚಾರ್ಮಾಡಿ ಘಾಟ್ ನಲ್ಲಿ ‘KSRTC’ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ, ಚಾಲಕನಿಗೆ ಗಂಭೀರ ಗಾಯ

07/09/2025 11:12 AM

ಗೃಹ ದಿಗ್ಬಂಧನೆಗೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ

07/09/2025 10:45 AM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೊನೆಗೂ ‘ಬುರುಡೆ’ ಪ್ರಕರಣ ಬೇಧಿಸಿದ ‘SIT’

07/09/2025 10:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.