Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಏರಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

22/12/2025 5:30 PM

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 22000 ಹುದ್ದೆಗಳ ನೇಮಕಾತಿ.!

22/12/2025 5:27 PM

ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

22/12/2025 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ
KARNATAKA

ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ

By kannadanewsnow0926/09/2025 8:32 PM

ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಂಸ್ಸೆ, ಅರಳಿಕೊಪ್ಪ, ವಗ್ಗಡೆ ಕಾನೂರು, ಗುಬ್ಬಿಗಾ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ ಸೆರೆಗೆ ಸಚಿವ ಈಶ್ವರ ಖಂಡ್ರೆ ಸೂಚನೆಯಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಇತ್ತೀಚೆಗೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಗೌಡ ಅವರು ಸಂಸ್ಸೆ ಗ್ರಾಮಸ್ಥರ ನಿಯೋಗದೊಂದಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಬೆಳೆಹಾನಿ ಮತ್ತು ಪಂಪ್ ಸೆಟ್ ನಾಶ ಮಾಡುತ್ತಿರುವ ಪುಂಡಾನೆ ಸೆರೆಗೆ ಮನವಿ ಮಾಡಿದ್ದರು.

ಅರಣ್ಯ ಸಿಬ್ಬಂದಿಗೆ ಈ ಆನೆಯನ್ನು ಕಾಡಿಗೆ ಮರಳಿಸಲು ಹಲವು ಪ್ರಯತ್ನ ನಡೆಸಿದ್ದರೂ ಸಾಧ್ಯವಾಗಿರಲಿಲ್ಲ. ಹಗಲು ಹೊತ್ತಿನಲ್ಲೇ ಕಾಡಿನಂಚಿನ ಗ್ರಾಮದ ಮನೆಗಳ ಬಳಿ ಕಾಣಿಸಿಕೊಳ್ಳುತ್ತಿರುವ ಈ ಆನೆಯಿಂದ ಜನರು ಭಯಭೀತರಾಗಿದ್ದು, ಪುಂಡಾನೆ ಸೆರೆಗೆ ತಕ್ಷಣವೇ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಇಂದು ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಸೆಕ್ಷನ್ 11(1) (ಎ) ಅನ್ವಯ ಆನೆ ಸೆರೆ ಕಾರ್ಯಾಚರಣೆಗೆ ಆದೇಶ ಹೊರಡಿಸಿದ್ದು, ಮುಂದಿನ ವಾರಾಂತ್ಯದ ವೇಳೆಗೆ ಕಾರ್ಯಾಚರಣೆ ಆರಂಭವಾಗಲಿದೆ.

ಪ್ರಮಾಣಿತ ಕಾರ್ಯವಿಧಾನದಂತೆ ಲಕ್ಷಣ, ಅಜಯ, ಮಾರ್ತಾಂಡ ಹಾಗೂ ಸಕ್ಕರೆ ಬೈಲು ಆನೆ ಶಿಬಿರದ 3 ಆನೆ ಬಳಸಿಕೊಂಡು ಸ್ಥಳೀಯರಿಗೆ ಯಾವುದೇ ಅಪಾಯ ಆಗದ ರೀತಿಯಲ್ಲಿ ಮುಂಜಾಗರೂಕತಾ ಕ್ರಮಗಳೊಂದಿಗೆ ಕಾರ್ಯಾಚರಣೆ ನಡೆಸಲು ಸೂಚಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಜಾರಿ: ರಾಜ್ಯಾಧ್ಯಕ್ಷ ಷಡಕ್ಷರಿಗೆ ಸಾಗರ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಧನ್ಯವಾದ

ಅಕ್ಸೆಂಚರ್ ಉದ್ಯೋಗಿಗಳಿಗೆ ಬಿಗ್ ಶಾಕ್: 3 ತಿಂಗಳಲ್ಲಿ 11,000 ಕ್ಕೂ ಹೆಚ್ಚು ಉದ್ಯೋಗ ಕಡಿತ | Accenture Cuts Jobs

ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಏರಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

22/12/2025 5:30 PM1 Min Read

ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

22/12/2025 5:24 PM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಕಚೇರಿಯಲ್ಲಿ ಇನ್ಮುಂದೆ ಹರಿದ ಜೀನ್ಸ್, ಸ್ಲೀವ್ ಲೆಸ್ ಬ್ಲೌಸ್ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ.!

22/12/2025 5:22 PM2 Mins Read
Recent News

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಏರಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

22/12/2025 5:30 PM

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 22000 ಹುದ್ದೆಗಳ ನೇಮಕಾತಿ.!

22/12/2025 5:27 PM

ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

22/12/2025 5:24 PM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಕಚೇರಿಯಲ್ಲಿ ಇನ್ಮುಂದೆ ಹರಿದ ಜೀನ್ಸ್, ಸ್ಲೀವ್ ಲೆಸ್ ಬ್ಲೌಸ್ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ.!

22/12/2025 5:22 PM
State News
KARNATAKA

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಏರಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

By kannadanewsnow0922/12/2025 5:30 PM KARNATAKA 1 Min Read

ಬೆಂಗಳೂರು: ಎಐಸಿಸಿ ಅಧ್ಯಕ್ಷರ ಅಸ್ಪಷ್ಟ ಹೇಳಿಕೆಯ ಬಳಿಕ ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಹೋಗಲಿದೆ. ರಾಜ್ಯದಲ್ಲಿ ಅಭಿವೃದ್ಧಿ…

ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

22/12/2025 5:24 PM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಕಚೇರಿಯಲ್ಲಿ ಇನ್ಮುಂದೆ ಹರಿದ ಜೀನ್ಸ್, ಸ್ಲೀವ್ ಲೆಸ್ ಬ್ಲೌಸ್ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ.!

22/12/2025 5:22 PM

ಮದ್ದೂರು ಕಾಂಗ್ರೆಸ್ ಭವನ ನಿರ್ಮಾಣಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ

22/12/2025 5:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.