BREAKING: ರಾಜ್ಯದ ‘ಅರಣ್ಯ ಭೂಮಿ ಸಾಗುವಳಿ ರೈತ’ರಿಗೆ ‘ಸಚಿವ ಈಶ್ವರ್ ಖಂಡ್ರೆ’ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಮತ್ತು ಪರಿಭಾವಿತ ಅರಣ್ಯದ ಪುನರ್ ಪರಿಶೀಲನೆಗಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಮತ್ತು ಕಂದಾಯ ಸಚಿವರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸದಾಗಿ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ನೂತನ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿಸಲಾದ ಅರಣ್ಯ ಪ್ರದೇಶದ ಸಮಗ್ರ ದಾಖಲೀಕರಣ ಮತ್ತು ಪರಿಭಾವಿತ ಅರಣ್ಯ ಪ್ರದೇಶದ ಲೋಪದೋಷ … Continue reading BREAKING: ರಾಜ್ಯದ ‘ಅರಣ್ಯ ಭೂಮಿ ಸಾಗುವಳಿ ರೈತ’ರಿಗೆ ‘ಸಚಿವ ಈಶ್ವರ್ ಖಂಡ್ರೆ’ ಗುಡ್ ನ್ಯೂಸ್