Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕೋಲ್ಕತ್ತಾ ವಶಪಡಿಸಿಕೊಳ್ಳೋಣ, ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸೋಣ: ಬಾಂಗ್ಲಾದೇಶದ ಇಸ್ಲಾಮಿಸ್ಟ್ ಉಗ್ರನಿಂದ ಭಾರತಕ್ಕೆ ಬೆದರಿಕೆ.!

13/05/2025 11:33 AM

BREAKING : ಶೋಫಿಯಾನ್ ಭಯೋತ್ಪಾದಕರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ : ಓರ್ವ ಲಷ್ಕರ್ ಉಗ್ರನ ಹತ್ಯೆ.!

13/05/2025 11:27 AM

BREAKING : ‘ಪಹಲ್ಗಾಮ್ ದಾಳಿ’ಯ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ : ಹಲವಡೆ ಪೋಸ್ಟರ್ ಅಳವಡಿಕೆ | WATCH VIDEO

13/05/2025 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೆರೆ ರಾಜ್ಯಗಳಿಂದ ಟ್ಯಾಂಕರ್ ನಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ
KARNATAKA

ನೆರೆ ರಾಜ್ಯಗಳಿಂದ ಟ್ಯಾಂಕರ್ ನಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

By kannadanewsnow0915/02/2025 2:21 PM

ಬೆಂಗಳೂರು : ನೆರೆ ರಾಜ್ಯದಿಂದ ಅಪಾಯಕಾರಿ ದ್ರವ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತದಂದು ಮಂಗಳೂರಿನ ಚರಂಡಿ ಮತ್ತು ರಾಜಕಾಲುವೆಗೆ ಸುರಿಯಲಾಗುತ್ತಿದೆ ಎಂಬ ಮಾಧ್ಯಮ ವರದಿಗೆ ಸ್ಪಂದಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಜಲ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಚರಂಡಿ, ರಾಜಕಾಲುವೆಗಳಿಗೆ ಸುರಿದ ದ್ರವ ತ್ಯಾಜ್ಯ, ನದಿ, ಕೆರೆ, ಸಮುದ್ರ ಸೇರಿ ಜಲ ಚರಗಳ ಮತ್ತು ಜಾನುವಾರುಗಳ ಸಾವಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಕೂಡಲೇ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಜಲ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಮಂಗಳೂರು ವಿಭಾಗದ ಅಧಿಕಾರರಿಗಳಿಗೆ ಸೂಚಿಸುವುದಾಗಿ ಹೇಳಿದರು.

ದ್ರವ ತ್ಯಾಜ್ಯವನ್ನು ಬತ್ತಿ ಹೋದ ಬೋರ್ ವೆಲ್ ಗಳಲ್ಲಿ, ಚರಂಡಿಗಳಲ್ಲಿ, ಕೆರೆ, ಕುಂಟೆ ಸೇರಿದಂತೆ ಯಾವುದೇ ಜಲ ಮೂಲಕ್ಕೆ ಹರಿಸುವುದು ಅಪರಾಧವಾಗಿರುತ್ತದೆ. ಈ ರೀತಿ ಕಾನೂನು ಬಾಹಿರವಾಗಿ ತ್ಯಾಜ್ಯ ಸುರಿಯುವವರ ವಿರುದ್ಧ ಪರಿಸರ ಸಂರಕ್ಷಣಾ ಕಾಯಿದೆ ಅಡಿಯಲ್ಲೂ ಕ್ರಮ ಜರುಗಿಸಲಾಗುವುದು ಎಂದರು.

ಕರ್ನಾಟಕ ಸರ್ಕಾರ ಪ್ರಕೃತಿ ಪರಿಸರ ಸಂರಕ್ಷಣೆಗೆ ಬದ್ಧವಾಗಿದ್ದು, ಈ ರೀತಿಯ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು, ಪೊಲೀಸರು ಕೂಡ ಈ ನಿಟ್ಟಿನಲ್ಲಿ ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸುತ್ತಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Special Story: ಶೀಘ್ರವೇ ತಮಿಳುನಾಡಿನ ‘ಪಂಬನ್ ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಪ್ರಧಾನಿ ಮೋದಿ ಉದ್ಘಾಟನೆ: ಇಲ್ಲಿದೆ ವಿಶೇಷತೆ

ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!

Share. Facebook Twitter LinkedIn WhatsApp Email

Related Posts

JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.!

13/05/2025 10:24 AM3 Mins Read

BIG NEWS : ಒಂದು ಮೊಬೈಲ್ ಸಂಖ್ಯೆಗೆ ಎಷ್ಟು `ಆಧಾರ್ ಕಾರ್ಡ್‌’ಗಳನ್ನು ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

13/05/2025 9:52 AM2 Mins Read

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM1 Min Read
Recent News

SHOCKING : ಕೋಲ್ಕತ್ತಾ ವಶಪಡಿಸಿಕೊಳ್ಳೋಣ, ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸೋಣ: ಬಾಂಗ್ಲಾದೇಶದ ಇಸ್ಲಾಮಿಸ್ಟ್ ಉಗ್ರನಿಂದ ಭಾರತಕ್ಕೆ ಬೆದರಿಕೆ.!

13/05/2025 11:33 AM

BREAKING : ಶೋಫಿಯಾನ್ ಭಯೋತ್ಪಾದಕರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ : ಓರ್ವ ಲಷ್ಕರ್ ಉಗ್ರನ ಹತ್ಯೆ.!

13/05/2025 11:27 AM

BREAKING : ‘ಪಹಲ್ಗಾಮ್ ದಾಳಿ’ಯ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ : ಹಲವಡೆ ಪೋಸ್ಟರ್ ಅಳವಡಿಕೆ | WATCH VIDEO

13/05/2025 11:21 AM

BREAKING : ಭಾರತೀಯ ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 1000 ಹೆಚ್ಚು ಅಂಕ ಕುಸಿತ |Share Market

13/05/2025 10:53 AM
State News
KARNATAKA

JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.!

By kannadanewsnow5713/05/2025 10:24 AM KARNATAKA 3 Mins Read

ಮಡಿಕೇರಿ : ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ 13 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ…

BIG NEWS : ಒಂದು ಮೊಬೈಲ್ ಸಂಖ್ಯೆಗೆ ಎಷ್ಟು `ಆಧಾರ್ ಕಾರ್ಡ್‌’ಗಳನ್ನು ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

13/05/2025 9:52 AM

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM

BIG NEWS : ರಾಜ್ಯದಲ್ಲಿ ‘ಬೋರ್ ವೆಲ್’ ಕೊರೆಸುವ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಈ ರೂಲ್ಸ್ ಪಾಲನೆ ಕಡ್ಡಾಯ.!

13/05/2025 9:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.