ಧರ್ಮದ ಹೆಸರಲ್ಲಿ ಆಂತಕ ಸೃಷ್ಟಿ: ಸಚಿವ ಈಶ್ವರ ಖಂಡ್ರೆ ವಿಷಾದ

ಹೊಳೆ ನರಸೀಪುರ: ವಿಶ್ವಗುರು ಬಸವಣ್ಣನವರು ದಯೆಯೇ ಧರ್ಮದ ಮೂಲವಯ್ಯ ಎಂದು ಹೇಳಿದ್ದರು. ಆದರೆ ಇಂದು ಧರ್ಮದ ಹೆಸರಲ್ಲಿ ಆಂತಕ ಸೃಷ್ಟಿಸುವ ಕಾರ್ಯವನ್ನು ಕೆಲವರು ಮಾಡುತ್ತಿದ್ದಾರೆ ಇದು ಆತಂಕದ ವಿಷಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಹಾಸನ ಜಿಲ್ಲೆ ಹೊಳೆ ನರಸೀಪುರದಲ್ಲಿಂದು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿದ್ದ ಬಸವ ಜಯಂತಿ ಮತ್ತು ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮದ ಹೆಸರಲ್ಲಿ ಆತಂಕ … Continue reading ಧರ್ಮದ ಹೆಸರಲ್ಲಿ ಆಂತಕ ಸೃಷ್ಟಿ: ಸಚಿವ ಈಶ್ವರ ಖಂಡ್ರೆ ವಿಷಾದ