ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ
ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ; ಕಣ್ಣಿಗೆ ಕಾಣುತ್ತದೆ ಎಂದು ನುಡಿದರು. ಕಾಂಗ್ರೆಸ್ … Continue reading ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ
Copy and paste this URL into your WordPress site to embed
Copy and paste this code into your site to embed