10 ಕೆಜಿ ಅಕ್ಕಿ ನಿರೀಕ್ಷೆಯಲ್ಲಿದ್ದ ಜನತೆಗೆ ಸಚಿವ ಕೆ.ಹೆಚ್ ಮುನಿಯಪ್ಪ ಶಾಕ್

ಬೆಂಗಳೂರು: ಈ ತಿಂಗಳಿನಿಂದಲೇ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ನೀಡಲಾಗುತ್ತಿದ್ದಂತ ಹಣದ ಬದಲಾಗಿ ಅಕ್ಕಿ ಕೊಡೋದಾಗಿ ಸರ್ಕಾರ ಹೇಳಿತ್ತು. ಆದರೇ ಈ ತಿಂಗಳು ಇಲ್ಲ. ಏಪ್ರಿಲ್ ನಿಂದ ಕೊಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳುವ ಮೂಲಕ, ಶಾಕ್ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಮ್ಮ ಬಳಿ ಅಕ್ಕಿ ಇದೆ. ಕೇಂದ್ರ ಸರ್ಕಾರವೂ ಅಕ್ಕಿ ಕೊಡಲು ಸಿದ್ಧವಿದೆ. ಆದರೇ ಈ ತಿಂಗಳ ಬದಲಾಗಿ ಏಪ್ರಿಲ್ ನಿಂದ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ … Continue reading 10 ಕೆಜಿ ಅಕ್ಕಿ ನಿರೀಕ್ಷೆಯಲ್ಲಿದ್ದ ಜನತೆಗೆ ಸಚಿವ ಕೆ.ಹೆಚ್ ಮುನಿಯಪ್ಪ ಶಾಕ್