ಚಿಕ್ಕಮಗಳೂರಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಚಿವ ಕೆ.ಜೆ.ಜಾರ್ಜ್ ಖಡಕ್ ಸೂಚನೆ

ಚಿಕ್ಕಮಗಳೂರು : ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು. ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ … Continue reading ಚಿಕ್ಕಮಗಳೂರಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಚಿವ ಕೆ.ಜೆ.ಜಾರ್ಜ್ ಖಡಕ್ ಸೂಚನೆ