ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

ಬೆಂಗಳೂರು : ಜಂಗಲ್‌ ಅಥವಾ ಬಿ-ಖರಾಬು ಜಮೀನನ್ನು ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ. ಈ ಹಿಂದೆ ಇಂತಹ ಕೆಲವು ಪ್ರಕರಣಗಳು ಕಂಡು ಬಂದಿದ್ದು ಈ ಬಗ್ಗೆ ತನಿಖೆಯನ್ನೂ ನಡೆಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ” ಜಂಗಲ್‌ ಅಥವಾ ಬಿ-ಖರಾಬು ಜಮೀನು ಮಂಜೂರಾತಿ ವಿಚಾರದಲ್ಲಿ ಯಾವುದೋ ಕಾಲದಲ್ಲಿ ತಪ್ಪಾಗಿದೆ. ಆಗಿನ ಸರ್ಕಾರ ಸರಿಯಾದ … Continue reading ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ