Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರ್ಣಾಯಕ 90 ದಿನಗಳ ಕಾರ್ಯಾರಂಭ ಹಂತವನ್ನು ಪ್ರವೇಶಿಸಿದ ನಿಸಾರ್ ಮಿಷನ್ | NISAR Mission

01/08/2025 1:22 PM

ಜೂನ್ ತ್ರೈಮಾಸಿಕದಲ್ಲಿ ದಾಖಲೆಯ ಆದಾಯ ಗಳಿಸಿದ ಆಪಲ್, ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಟ್ಟಾರೆ 9,617 ಕೋಟಿ ರೂ.ಲಾಭ

01/08/2025 1:16 PM

BREAKING : `ಉಪರಾಷ್ಟ್ರಪತಿ’ ಚುನಾವಣೆಗೆ ಮುಹೂರ್ತ ಫಿಕ್ಸ್ : ಸೆ.9ಕ್ಕೆ ಎಲೆಕ್ಷನ್ | Vice President election

01/08/2025 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲ್ ಹಾಕಿದ ಸಚಿವ ಕೃಷ್ಣಭೈರೇಗೌಡ
KARNATAKA

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲ್ ಹಾಕಿದ ಸಚಿವ ಕೃಷ್ಣಭೈರೇಗೌಡ

By kannadanewsnow0923/09/2024 8:52 PM

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರಂತೆ ವ್ಯಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಚ್ಡಿ ಕುಮಾರಸ್ವಾಮಿ ಅವರು ಡಿ ನೋಟಿಫಿಕೇಷನ್ ಮಾಡಲು ಮುಂದಾಗಿದ್ದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅದೇ ಜಮೀನನ್ನು ಸತ್ತವರ ಹೆಸರಿಗೆ ಡಿನೋಟಿಫೈ ಮಾಡಲಾಗಿತ್ತು. ಕೊನೆಗೆ ಈ ಜಮೀನು ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿಯಾಗಿತ್ತು.

ಈ ಪ್ರಕರಣವನ್ನು ಉಲ್ಲೇಖಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸತ್ತವರ ಹೆಸರಿಗೆ ಡಿನೋಟಿಫೈ ಮಾಡುವುದು ಅಪರಾಧ ಅಲ್ಲವೇ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಯವರು ಕೃಷ್ಣ ಬೈರೇಗೌಡ ಅವರನ್ನು ಹೆಬ್ಬೆಟ್ಟು ಎಂದು ಜರಿದಿದ್ದರು. ಕುಮಾರಸ್ವಾಮಿಯವರ ನಿಂದನೆಗೆ ಪ್ರತಿಕ್ರಿಯಿಸಿರುವ ಸಚಿವರು, “ರಾಜಕಾರಣದಲ್ಲಿ ವ್ಯಯಕ್ತಿಕ ದಾಳಿ ನಡೆಸುವುದು ನಿಂದಿಸುವುದು ಕುಮಾರಸ್ವಾಮಿಯವರಿಗೆ ಸಾಮಾನ್ಯ ಸಂಗತಿಯಾಗಿದೆ. ಆದರೆ, ನಮ್ಮದು ಅಂತಹ ಸಂಸ್ಕೃತಿಯಲ್ಲ. ನಾವು ಅಂತಹ ಸಂಸ್ಕೃತಿಗೆ ಎಂದಿಗೂ ಜೋತು ಬೀಳುವುದಿಲ್ಲ. ಅಲ್ಲದೆ, ಇಂತಹ ನಿಂದನೆಗಳು ವ್ಯಯಕ್ತಿಕ ದಾಳಿಗಳಿಗೆ ನಾವು ಬಗ್ಗುವವರೂ ಅಲ್ಲ” ಎಂದು ಸ್ಪಷ್ಟ ಸಂದೇಶ ನೀಡಿದರು.

ಮುಂದುವರೆದು, “ಈಗಲೂ ನಾನು ಅದೇ ಪ್ರಶ್ನೆಯನ್ನು ಮುಂದಿಡುತ್ತೇನೆ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಈ ಜಮೀನಿನ ಡಿನೋಟಿಫೈ ಗೆ ಅತ್ಯುತ್ಸಾಹ ತೋರಿದ್ದು ಏಕೆ? ಇವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡದ್ದು ಸುಳ್ಳೇ? ಅಂತಿಮವಾಗಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಈ ಬಗ್ಗೆ ಕುಮಾರಸ್ವಾಮಿಯವರ ಸ್ಪಷ್ಟನೆ ನೀಡಲಿ ಸಾಕು” ಎಂದು ಸವಾಲು ಹಾಕಿದರು.

BIG NEWS: ರಾಜ್ಯದಲ್ಲಿ ಅಕ್ರಮ ನೋಂದಣಿ, ತೆರಿಗೆ ವಂಚನೆಗೆ ಮಹತ್ವದ ಕ್ರಮ: ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮ ಜಾರಿ

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.21ರಿಂದ ವಾರಾಂತ್ಯಗಳಲ್ಲೂ ‘ಉಪನೋಂದಣಿ ಕಚೇರಿ’ ಓಪನ್

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ ಬಗ್ಗೆ ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ : ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

01/08/2025 12:50 PM1 Min Read

BREAKING : ನವೆಂಬರ್ ಅಂತ್ಯಕ್ಕೆ ‘BBMP’ ಚುನಾವಣೆ : ರಾಜ್ಯ ಸರ್ಕಾರದಿಂದ ‘ಸುಪ್ರೀಂಕೋರ್ಟ್’ ಗೆ ಅಫಿಡವಿಡ್ ಸಲ್ಲಿಕೆ

01/08/2025 12:40 PM1 Min Read

BIG NEWS : `ಪಿ.ಓ.ಪಿ ಗಣೇಶ ವಿಗ್ರಹ’ಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧ : ಈ ನಿಯಮಗಳ ಪಾಲನೆ ಕಡ್ಡಾಯ.!

01/08/2025 12:36 PM1 Min Read
Recent News

ನಿರ್ಣಾಯಕ 90 ದಿನಗಳ ಕಾರ್ಯಾರಂಭ ಹಂತವನ್ನು ಪ್ರವೇಶಿಸಿದ ನಿಸಾರ್ ಮಿಷನ್ | NISAR Mission

01/08/2025 1:22 PM

ಜೂನ್ ತ್ರೈಮಾಸಿಕದಲ್ಲಿ ದಾಖಲೆಯ ಆದಾಯ ಗಳಿಸಿದ ಆಪಲ್, ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಟ್ಟಾರೆ 9,617 ಕೋಟಿ ರೂ.ಲಾಭ

01/08/2025 1:16 PM

BREAKING : `ಉಪರಾಷ್ಟ್ರಪತಿ’ ಚುನಾವಣೆಗೆ ಮುಹೂರ್ತ ಫಿಕ್ಸ್ : ಸೆ.9ಕ್ಕೆ ಎಲೆಕ್ಷನ್ | Vice President election

01/08/2025 1:01 PM

BREAKING: ಸಂಸತ್ತಿನಲ್ಲಿ ಕೋಲಾಹಲ : ಬಿಹಾರ ಮತದಾರರ ಕರಡು ಪಟ್ಟಿ ಮಧ್ಯಾಹ್ನ 3 ಗಂಟೆಗೆ ಪ್ರಕಟ | Draft Bihar electoral

01/08/2025 1:00 PM
State News
KARNATAKA

BREAKING : ಧರ್ಮಸ್ಥಳ ಕೇಸ್ ಬಗ್ಗೆ ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ : ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

By kannadanewsnow5701/08/2025 12:50 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.…

BREAKING : ನವೆಂಬರ್ ಅಂತ್ಯಕ್ಕೆ ‘BBMP’ ಚುನಾವಣೆ : ರಾಜ್ಯ ಸರ್ಕಾರದಿಂದ ‘ಸುಪ್ರೀಂಕೋರ್ಟ್’ ಗೆ ಅಫಿಡವಿಡ್ ಸಲ್ಲಿಕೆ

01/08/2025 12:40 PM

BIG NEWS : `ಪಿ.ಓ.ಪಿ ಗಣೇಶ ವಿಗ್ರಹ’ಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧ : ಈ ನಿಯಮಗಳ ಪಾಲನೆ ಕಡ್ಡಾಯ.!

01/08/2025 12:36 PM

SHOCKING : ಶಾಲೆಯ ಹೊರಗೆ 15 ವರ್ಷದ ವಿದ್ಯಾರ್ಥಿನಿ ಕಿಡ್ನ್ಯಾಪ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

01/08/2025 12:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.