ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲ್ ಹಾಕಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರಂತೆ ವ್ಯಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಚ್ಡಿ ಕುಮಾರಸ್ವಾಮಿ ಅವರು ಡಿ … Continue reading ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲ್ ಹಾಕಿದ ಸಚಿವ ಕೃಷ್ಣಭೈರೇಗೌಡ