ಹಾಸನಾಂಬೆ ದರ್ಶನದ ಬಗ್ಗೆ ಈ ಮಹತ್ವದ ಅಪ್ ಡೇಟ್ ಕೊಟ್ಟ ಸಚಿವ ಕೃಷ್ಣಬೈರೇಗೌಡ

ಹಾಸನ: ಹಾಸನಾಂಬೆ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ವೇಳೆಯಲ್ಲಿ ಭಕ್ತರಿಗೆ ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಈ ಕೆಳಕಂಡಂತೆ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗೆಡಮ ಮಾಡಿರುವಂತ ಅವರು, ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ನಿನ್ನೆ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23,00,000 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಒಟ್ಟಾರೆ 17,46,000 ಜನ ದರ್ಶನ ಪಡೆದಿದ್ದರು ಎಂದಿದ್ದಾರೆ. … Continue reading ಹಾಸನಾಂಬೆ ದರ್ಶನದ ಬಗ್ಗೆ ಈ ಮಹತ್ವದ ಅಪ್ ಡೇಟ್ ಕೊಟ್ಟ ಸಚಿವ ಕೃಷ್ಣಬೈರೇಗೌಡ