BIG NEWS: ‘ಭೂ ಸುರಕ್ಷಾ ಯೋಜನೆ’ಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ: ಇನ್ಮುಂದೆ ಕಂದಾಯ, ಸರ್ವೇ ದಾಖಲೆಗಳು ‘ಡಿಜಿಟಲೀಕರಣ’

ಕೊಡಗು: ಕಂದಾಯ, ಸರ್ವೇ ದಾಖಲೆಗಳನ್ನು ಪ್ರಾಯೋಗಿಕವಾಗಿ ಡಿಜಿಟಲೀಕರಣ ಮಾಡೋ ಭೂ ಸುರಕ್ಷಾ ಯೋಜನೆಗೆ ಸಚಿವ ಕೃಷ್ಣಬೈರೇಗೌಡ ಅವರು ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಎಲ್ಲಾ ದಾಖಲೆಗಳು ಡಿಜಿಟಲೀಕರಣಗೊಳ್ಳಲಿದ್ದಾವೆ. ರಾಜ್ಯ ಸರ್ಕಾರದ ಹಾಗೂ ಕಂದಾಯ ಇಲಾಖೆಯ ಬಹು ನಿರೀಕ್ಷಿತ ಭೂ ಸುರಕ್ಷಾ ಯೋಜನೆಗೆ ಸಚಿವ ಕೃಷ್ಣ ಬೈರೇಗೌಡ ಅವರು ಕೊಡಗಿನಲ್ಲಿ ಸೋಮವಾರ ಚಾಲನೆ ನೀಡಿದರು. ಈ ಯೋಜನೆಯ ಅಡಿ 31 ಜಿಲ್ಲೆಯ 31 ತಾಲೂಕುಗಳ ರೆಕಾರ್ಡ್ ರೂಂ (ಭೂ ದಾಖಲೆ ಕೊಠಯ) ದಾಖಲೆಗಳನ್ನು ಪ್ರಾಯೋಗಿಕವಾಗಿ ಡಿಜಿಟಲೀಕರಣಗೊಳಿಸಲಾಗುವುದು. ಕಂದಾಯ ಮತ್ತು … Continue reading BIG NEWS: ‘ಭೂ ಸುರಕ್ಷಾ ಯೋಜನೆ’ಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ: ಇನ್ಮುಂದೆ ಕಂದಾಯ, ಸರ್ವೇ ದಾಖಲೆಗಳು ‘ಡಿಜಿಟಲೀಕರಣ’