ಕಲಬುರ್ಗಿಯಲ್ಲಿ ಸಬ್ ರಿಜಿಸ್ಟರ್ ಕಚೇರಿಗೆ ‘ಸಚಿವ ಕೃಷ್ಣ ಬೈರೇಗೌಡ’ ದಿಢೀರ್ ಭೇಟಿ: ಅಧಿಕಾರಿಗಳ ತರಾಟೆ

ಕಲಬುರಗಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಡಿ.ಸಿ. ಕಚೇರಿ ಆಗಮಿಸಿದಾಗ ಮಿನಿ ವಿಧಾನಸೌಧದಲ್ಲಿರುವ ಸಬ್ ರಿಜಿಸ್ಟರ್ ಕಚೇರಿಗೆ ಭೇಟಿ ನೀಡಿದರು. ಕಚೇರಿ ಹೊರಗಡೆ ಜನಜಂಗುಳಿ ಕಂಡ‌ ಸಚಿವರು, ಸಾರ್ವಜನಿಕರನ್ನು ನೊಂದಣಿಗೆ ಸಮಯ ನೀಡಿಲ್ವಾ ಎಂದು ಪ್ರಶ್ನಿಸಿದರು. ಎಲ್ಲರು ಒಂದೆ ಸಮಯಕ್ಕೆ ಬಂದಿರುವುದನ್ನು ಗಮನಿಸಿದ ಸಚಿವರು, ಇಲ್ಲಿ ಟೋಕನ್ ಸಿಸ್ಟಮ್ ಪಾಲಿಸುತ್ತಿಲ್ವಾ ಎಂದು ಸಬ್ ರಿಜಿಸ್ಟಾರ್ ಪಿ.ಶ್ರಿಕಾಂತ ಅವರನ್ನು ಪ್ರಶ್ನಿಸಿದರು. ಪಿ.ಶ್ರೀಕಾಂತ ಉತ್ತರಿಸಿ ಸಾರ್ವಜನಿಕರಿಗೆ ಪೋರ್ಟಲ್ ನಲ್ಲಿ ಸಮಯ … Continue reading ಕಲಬುರ್ಗಿಯಲ್ಲಿ ಸಬ್ ರಿಜಿಸ್ಟರ್ ಕಚೇರಿಗೆ ‘ಸಚಿವ ಕೃಷ್ಣ ಬೈರೇಗೌಡ’ ದಿಢೀರ್ ಭೇಟಿ: ಅಧಿಕಾರಿಗಳ ತರಾಟೆ