Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಶೀಘ್ರವೇ ‘ಗ್ರ್ಯಾಚುಟಿ ಸಮಸ್ಯೆ’ ಇತ್ಯರ್ಥ
KARNATAKA

GOOD NEWS: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಶೀಘ್ರವೇ ‘ಗ್ರ್ಯಾಚುಟಿ ಸಮಸ್ಯೆ’ ಇತ್ಯರ್ಥ

By kannadanewsnow0906/11/2025 4:48 PM

ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು.

ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ.‌ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಮಹಾ ಮಂಡಲದ ಅಧ್ಯಕ್ಷರಾದ ಜಿ.ಆರ್. ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಎಐಟಿಯುಸಿ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ ಸೇರಿದಂತೆ ಸಂಘಟನೆಯ ನೂರಾರು ‌ಮಂದಿ ಉಪಸ್ಥಿತರಿದ್ದರು.

ನಾಳೆ ಸಾಗರದಲ್ಲಿ ಹೆದ್ದಾರಿ ರಸ್ತೆ ತಡೆ, ಕಬ್ಬು ಬೆಳೆಗಾರರಿಗೆ ಬೆಂಬಲ: ರೈತ ಮುಖಂಡ ದಿನೇಶ್ ಶಿರವಾಳ

BREAKING: ಬೆಟ್ಟಿಂಗ್ ಪ್ರಕರಣ: ‘ED’ಯಿಂದ ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಗೆ ಸೇರಿದ 11.14 ಕೋಟಿ ಆಸ್ತಿ ಜಪ್ತಿ

Share. Facebook Twitter LinkedIn WhatsApp Email

Related Posts

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM1 Min Read

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM2 Mins Read

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM1 Min Read
Recent News

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

BREAKING : “ನಾವು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುತ್ತೇವೆ” : ಟ್ರಂಪ್

14/03/2026 8:35 PM
State News
KARNATAKA

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

By kannadanewsnow5714/03/2026 8:44 PM KARNATAKA 1 Min Read

ಬೆಂಗಳೂರು: ಮತದಾರರು ತಮ್ಮ ಹೆಸರನ್ನು ಸುಲಭವಾಗಿ ಹುಡುಕಲು ಅನುಕೂಲವಾಗುವಂತೆ, ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಇದೀಗ ಅಧಿಕೃತ ಜಾಲತಾಣದಲ್ಲಿ…

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM

ನಿಮ್ಮ ದೇವರ ಮನೆಯಲ್ಲಿ ಕುಳಿತು ಈ ಶ್ಲೋಕಗಳನ್ನು ತಪ್ಪದೇ ಪಠಿಸಿ, ಕಷ್ಟಗಳೆಲ್ಲಾ ದೂರ ದೂರ

14/03/2026 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.