Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

30/04/2026 5:13 AM

ಸಾರ್ವಜನಿಕರೇ ಗಮನಿಸಿ : `LPG-UPI’ವರೆಗೆ ನಾಳೆಯಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು | 1 May New Rules

30/04/2026 5:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಇದು ರಾಜ್ಯದಲ್ಲೇ ಮೊದಲು
KARNATAKA

ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಇದು ರಾಜ್ಯದಲ್ಲೇ ಮೊದಲು

By kannadanewsnow0925/01/2025 8:06 PM

ಬೆಳಗಾವಿ : ಮೈಕ್ರೋ ಫೈನಾನ್ಸ್ ನೀಡುತ್ತಿರುವ ಕಿರುಕುಳಕ್ಕೆ ಸಿಲುಕಿ ಬಡ ಮಹಿಳೆಯರು ನಲುಗಿ ಹೋಗುತ್ತಿದ್ದಾರೆ. ಹಣ ಕಟ್ಟದ ಕುಟುಂಬಗಳನ್ನು ಮನೆಯಿಂದ ಹೊರಹಾಕಿ ಬೀಗ ಜಡಿಯುವ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಬೆಳಗಾವಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಬಾಣಂತಿ ಎನ್ನುವುದನ್ನು ನೋಡದೆ ಅಧಿಕಾರಿಗಳು ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ, ಫೈನಾನ್ಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮೊದಲು ಹೊರಹಾಕಿದ್ದ ಕುಟುಂಬವನ್ನು ಮರಳಿ ಗೂಡು ಸೇರಿಸುವ ಅಪರೂಪದ ಘಟನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರ ಸಾಕ್ಷಿಯಾಗಿದೆ.‌

ಮೈಕ್ರೋ ಫೈನಾನ್ಸ್ ನಿಂದ ಮನೆ ಕಟ್ಟಲು ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಲೋಹಾರ್ ಕುಟುಂಬ ಐದು‌‌ ಲಕ್ಷ ಸಾಲ ಪಡೆದುಕೊಂಡಿತ್ತು.‌ ಕುಟುಂಬ ಸದಸ್ಯರ ಅನಾರೋಗ್ಯದ ಹಿನ್ನಲೆಯಲ್ಲಿ ಕೆಲ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಆದರೆ ಹೆಚ್ಚಿನ ಬಡ್ಡಿ ವಿಧಿಸಿ ಕೂಡಲೇ ಕಟ್ಟುವಂತೆ ತಕರಾರು ಎತ್ತಿದ್ದ ಫೈನಾನ್ಸ್ ಸಿಬ್ಬಂದಿ ಇಡೀ ಕುಟುಂಬವನ್ನು ಮನೆಯಿಂದ ಹೊರಹಾಕಿ ಬಾಗಿಲಿಗೆ ಬೀಗ ಜಡಿದಿದ್ದರು. ವಿಪರ್ಯಾಸವೆಂದರೆ ಹೆರಿಗೆ ನಂತರ ತಾಯಿ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದ ಬಾಣಂತಿಯನ್ನು ಮನೆಯಿಂದ ಆಚೆ ಹಾಕಲಾಗಿತ್ತು.

ಈವರೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ‌ ಮನೆಯಿಂದ ಆಚೆ ಹೊರಬಿದ್ದ ಕುಟುಂಬಗಳು ವಾಪಸ್ ಮನೆಗೆ ಹೋಗಬೇಕಾದರೆ ಸಂಪೂರ್ಣ ಸಾಲ ಮರುಪಾವತಿಸಿ ಹೋಗಿರುವ ಉದಾಹರಣೆ ಮಧ್ಯೆ, ಓರ್ವ ಸಚಿವರೊಬ್ಬರು ಫೈನಾನ್ಸ್ ನವರನ್ನು ಬಗ್ಗಿಸಿ ನಿರಾಶ್ರಿತರ ಕುಟುಂಬಕ್ಕೆ ನೆರವಾಗಿದ್ದು ಇದೇ ಮೊದಲು. ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಕೂಡಾ ಅದೆಲ್ಲವನ್ನೂ ಲೆಕ್ಕಿಸದೆ ಕುಟುಂಬದ ಸಹಾಯಕ್ಕೆ ಧಾವಿಸಿದ್ದು ವಿಶೇಷ.

ಬೇರೆಡೆ ಅಧಿಕಾರಿಗಳು ಕಾನೂನಿನ ಮೂಲಕ ಕ್ರಮ ಕೈಗೊಳ್ಳುತ್ತೇನೆ ಎಂಬುದನ್ನು ಹೇಳುವುದು ಬಿಟ್ಟರೆ ಬೇರೆ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಆದರೆ ರಾಜ್ಯದಲ್ಲಿ ಇದೇ ಮೊದಲಬಾರಿಗೆ ಸಚಿವರೊಬ್ಬರು ಮೈಕ್ರೋ ಫೈನಾನ್ಸ್ ಅವಾಂತರಕ್ಕೆ ತಕ್ಕ ಪ್ರತ್ಯುತ್ತರ ನೀಡಿ ಮೊದಲು ಅಮಾಯಕ ಜನರಿಗೆ ನ್ಯಾಯ ಒದಗಿಸಿಕೊಟ್ಟಿದ್ದು ಮೊದಲ ಪ್ರಕರಣ ಎಂದರೆ ತಪ್ಪಾಗಲಾರದು.

ಕರ್ನಾಟಕದ ವೆಂಕಪ್ಪ ಅಂಬಾಜಿ, ಭೀಮವ್ವ, ವಿಜಯಲಕ್ಷ್ಮಿ ದೇಶಮಾನೆಗೆ ‘2025ನೇ ಸಾಲಿನ ಪದ್ಮಶ್ರೀ’ ಪ್ರಶಸ್ತಿ | Padma Awards 2025

BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ : ಚಾಮರಾಜನಗರದಲ್ಲಿ ಪತಿ ಮಾಡಿದ ಸಾಲಕ್ಕೆ ಪತ್ನಿ ಸೂಸೈಡ್!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM1 Min Read

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

30/04/2026 5:13 AM2 Mins Read

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM2 Mins Read
Recent News

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

30/04/2026 5:13 AM

ಸಾರ್ವಜನಿಕರೇ ಗಮನಿಸಿ : `LPG-UPI’ವರೆಗೆ ನಾಳೆಯಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು | 1 May New Rules

30/04/2026 5:01 AM

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM
State News
KARNATAKA

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

By kannadanewsnow5730/04/2026 5:22 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ವಾಹನಗಳ ನೋಂದಣಿ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಮೋಟಾರು ವಾಹನಗಳ ತೆರಿಗೆ ದರವನ್ನು ಕಡಿತಗೊಳಿಸಿದ್ದು, ಪರಿಷ್ಕೃತ…

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

30/04/2026 5:13 AM

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.