Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`LPG’ ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ಡೆಲಿವರಿಗೆ ಹೆಚ್ಚಿನ ಶುಲ್ಕ ಕೇಳಿದ್ರೆ ಜಸ್ಟ್ ಈ ರೀತಿ ದೂರು ಸಲ್ಲಿಸಿ.!

31/12/2025 6:22 AM

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ `ಇ-ಖಾತಾ’ ಪಡೆದುಕೊಳ್ಳಿ.!

31/12/2025 6:19 AM

GOOD NEWS : `ರೇಷನ್ ಕಾರ್ಡ್’ ಇದ್ದವರಿಗೆ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ ತಿಂಗಳು ನಿಮ್ಮ ಖಾತೆಗೆ ಬರುತ್ತೆ 1000 ರೂ.!

31/12/2025 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್: 2 ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಾಸ್
KARNATAKA

BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್: 2 ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಾಸ್

By kannadanewsnow0914/02/2025 2:12 PM

ಬೆಳಗಾವಿ : ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯ ಗೃಹಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ ಎಂದರು.

ನಾನು ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮೈಕ್ರೋ ಫೈನಾನ್ಸ್ ಹಾವಳಿಗೆ ತಡೆ

6 ತಿಂಗಳ ಹಿಂದೆಯೇ ಮೈಕ್ರೋ ಫೈನಾನ್ಸ್ ಸಮಸ್ಯೆ ಬಗ್ಗೆ ತಿಳಿದಿತ್ತು. ನಾನು ತಕ್ಷಣವೇ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೆ, ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯವರನ್ನು ಕರೆಸಿ ಮಹಿಳೆಯರಿಗೆ ತೊಂದರೆ ನೀಡಬಾರದು ಎಂದು ಬುದ್ದಿ ಹೇಳಿದ್ದೆ. ಇದರ ಮಧ್ಯೆಯೂ ಕ್ಷೇತ್ರದ ಹೊರಗಿನ ಐದಾರು ಮುಖಂಡರು ಫೈನಾನ್ಸ್ ಮಾಡಿಸುತ್ತಿದ್ದರು. ಸುಮಾರು 20 ಸಾವಿರ ಮಹಿಳೆಯರು ಫೈನಾನ್ಸ್ ತೆಗೆದುಕೊಂಡು ಬಿಟ್ಟಿದ್ದರು ಎಂದು ಸಚಿವರು ತಿಳಿಸಿದರು.

ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಹಣ

ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.

ಅಭಿಮಾನಿಗಳ ಸಮ್ಮುಖದಲ್ಲಿ ಜನ್ಮದಿನ ಆಚರಣೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರದ ಜನರ ಎದುರು ಕೇಕ್ ಕತ್ತರಿಸುವ ಮೂಲಕ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಜನ್ಮದಿನದ ನಿಮಿತ್ತ ಗೃಹಕಚೇರಿಗೆ ಆಗಮಿಸಿದ್ದ ಕ್ಷೇತ್ರದ ಜನರನ್ನು ಸಚಿವರು ಭೇಟಿಯಾದರು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಚಿವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದರು.

ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

BREAKING : `ಕಾಫಿ’ ಪ್ರಿಯರಿಗೆ ಬಿಗ್ ಶಾಕ್ : ಶೀಘ್ರವೇ 5 ರೂ.ಬೆಲೆ ಹೆಚ್ಚಳ | Coffee prices hike

Share. Facebook Twitter LinkedIn WhatsApp Email

Related Posts

`LPG’ ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ಡೆಲಿವರಿಗೆ ಹೆಚ್ಚಿನ ಶುಲ್ಕ ಕೇಳಿದ್ರೆ ಜಸ್ಟ್ ಈ ರೀತಿ ದೂರು ಸಲ್ಲಿಸಿ.!

31/12/2025 6:22 AM1 Min Read

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ `ಇ-ಖಾತಾ’ ಪಡೆದುಕೊಳ್ಳಿ.!

31/12/2025 6:19 AM1 Min Read

GOOD NEWS : `ರೇಷನ್ ಕಾರ್ಡ್’ ಇದ್ದವರಿಗೆ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ ತಿಂಗಳು ನಿಮ್ಮ ಖಾತೆಗೆ ಬರುತ್ತೆ 1000 ರೂ.!

31/12/2025 6:05 AM2 Mins Read
Recent News

`LPG’ ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ಡೆಲಿವರಿಗೆ ಹೆಚ್ಚಿನ ಶುಲ್ಕ ಕೇಳಿದ್ರೆ ಜಸ್ಟ್ ಈ ರೀತಿ ದೂರು ಸಲ್ಲಿಸಿ.!

31/12/2025 6:22 AM

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ `ಇ-ಖಾತಾ’ ಪಡೆದುಕೊಳ್ಳಿ.!

31/12/2025 6:19 AM

GOOD NEWS : `ರೇಷನ್ ಕಾರ್ಡ್’ ಇದ್ದವರಿಗೆ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ ತಿಂಗಳು ನಿಮ್ಮ ಖಾತೆಗೆ ಬರುತ್ತೆ 1000 ರೂ.!

31/12/2025 6:05 AM

SHOCKING : ಸ್ನಾನಕ್ಕೆ `ಗ್ಯಾಸ್ ಗೀಸರ್’ ಬಳಸುವವರೇ ಎಚ್ಚರ : ಚಿತ್ರದುರ್ಗದಲ್ಲಿ `ವಿಷಾನಿಲ’ ಸೋರಿಕೆಯಾಗಿ ವಿದ್ಯಾರ್ಥಿನಿ ಸಾವು.!

31/12/2025 6:05 AM
State News
KARNATAKA

`LPG’ ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ಡೆಲಿವರಿಗೆ ಹೆಚ್ಚಿನ ಶುಲ್ಕ ಕೇಳಿದ್ರೆ ಜಸ್ಟ್ ಈ ರೀತಿ ದೂರು ಸಲ್ಲಿಸಿ.!

By kannadanewsnow5731/12/2025 6:22 AM KARNATAKA 1 Min Read

ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ…

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು ಜಸ್ಟ್ ಈ ರೀತಿ `ಇ-ಖಾತಾ’ ಪಡೆದುಕೊಳ್ಳಿ.!

31/12/2025 6:19 AM

GOOD NEWS : `ರೇಷನ್ ಕಾರ್ಡ್’ ಇದ್ದವರಿಗೆ ಗುಡ್ ನ್ಯೂಸ್ : ಇನ್ಮುಂದೆ ಪ್ರತಿ ತಿಂಗಳು ನಿಮ್ಮ ಖಾತೆಗೆ ಬರುತ್ತೆ 1000 ರೂ.!

31/12/2025 6:05 AM

SHOCKING : ಸ್ನಾನಕ್ಕೆ `ಗ್ಯಾಸ್ ಗೀಸರ್’ ಬಳಸುವವರೇ ಎಚ್ಚರ : ಚಿತ್ರದುರ್ಗದಲ್ಲಿ `ವಿಷಾನಿಲ’ ಸೋರಿಕೆಯಾಗಿ ವಿದ್ಯಾರ್ಥಿನಿ ಸಾವು.!

31/12/2025 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.