Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೆಡಿ ಚಿತ್ರದ ‘ಸರ್ಕೆ ಚುನರಿಯಾ’ ಹಾಡಿಗೆ ಕೇಂದ್ರದ ಬ್ರೇಕ್: ‘ಅಭಿವ್ಯಕ್ತಿ ಸ್ವಾತಂತ್ರ್ಯ ಅಬಾಧಿತವಲ್ಲ’ ಎಂದ ಅಶ್ವಿನಿ ವೈಷ್ಣವ್

18/03/2026 5:50 PM

BREAKING: ನಟ ಪ್ರೇಮ್‌ಗೆ ತೀವ್ರ ಮುಖ ಭಂಗ: ಸರಕೆ ಚುನರಿಯಾ ಹಾಡನ್ನು ಬ್ಯಾನ್‌ ಮಾಡಿದ ಕೇಂದ್ರ ಸರ್ಕಾರ!

18/03/2026 5:46 PM

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

18/03/2026 5:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್
KARNATAKA

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

By kannadanewsnow0904/07/2024 5:36 PM

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದರು‌.

BREAKING : ಜುಲೈ 8-10 ರವರೆಗೆ ಪ್ರಧಾನಿ ಮೋದಿ ‘ರಷ್ಯಾ, ಆಸ್ಟ್ರಿಯಾ’ ಪ್ರವಾಸ

BIG NEWS: ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

18/03/2026 5:42 PM2 Mins Read

ವಿಧಾನಸೌಧದ ‘ಸಾರಥಿಗಳ’ ಮೌನ ರೋದನೆ: ‘ಮೂಲಭೂತ ಸೌಕರ್ಯ’ಕ್ಕಾಗಿ ‘ಶಾಸಕ ಸುರೇಶ್ ಕುಮಾರ್’ ಆಗ್ರಹ

18/03/2026 5:33 PM2 Mins Read

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

18/03/2026 4:46 PM2 Mins Read
Recent News

BREAKING: ಕೆಡಿ ಚಿತ್ರದ ‘ಸರ್ಕೆ ಚುನರಿಯಾ’ ಹಾಡಿಗೆ ಕೇಂದ್ರದ ಬ್ರೇಕ್: ‘ಅಭಿವ್ಯಕ್ತಿ ಸ್ವಾತಂತ್ರ್ಯ ಅಬಾಧಿತವಲ್ಲ’ ಎಂದ ಅಶ್ವಿನಿ ವೈಷ್ಣವ್

18/03/2026 5:50 PM

BREAKING: ನಟ ಪ್ರೇಮ್‌ಗೆ ತೀವ್ರ ಮುಖ ಭಂಗ: ಸರಕೆ ಚುನರಿಯಾ ಹಾಡನ್ನು ಬ್ಯಾನ್‌ ಮಾಡಿದ ಕೇಂದ್ರ ಸರ್ಕಾರ!

18/03/2026 5:46 PM

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

18/03/2026 5:42 PM

BREAKING : IPL 2026 ; ‘SRH’ ತಂಡದ ನಾಯಕನಾಗಿ ‘ಇಶಾನ್ ಕಿಶನ್’ ಆಯ್ಕೆ

18/03/2026 5:37 PM
State News
KARNATAKA

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ: 74 ಸಾವುಗಳ ಸಮಗ್ರ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ

By kannadanewsnow0918/03/2026 5:42 PM KARNATAKA 2 Mins Read

ಬೆಂಗಳೂರು: ದಶಕಗಳಿಂದ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಅತ್ಯಾಚಾರ, ಸರಣಿ ಕೊಲೆ ಮತ್ತು ಅಸಹಜ ಸಾವುಗಳ ವಿರುದ್ಧದ…

ವಿಧಾನಸೌಧದ ‘ಸಾರಥಿಗಳ’ ಮೌನ ರೋದನೆ: ‘ಮೂಲಭೂತ ಸೌಕರ್ಯ’ಕ್ಕಾಗಿ ‘ಶಾಸಕ ಸುರೇಶ್ ಕುಮಾರ್’ ಆಗ್ರಹ

18/03/2026 5:33 PM

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

18/03/2026 4:46 PM

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಿ: ವಿಧಾನಸಭೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಆಗ್ರಹ

18/03/2026 4:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.