Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ: ಮಲೆ ಮಹದೇಶ್ವರ ಬೆಟ್ಟದ ಜನತೆಗೆ ನಿಟ್ಟುಸಿರು

BREAKING : ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ : 23 ಜನರು ಸಾವು, 47 ಜನರಿಗೆ ಗಂಭೀರ ಗಾಯ!

ಗ್ರಾಹಕರಿಗೆ `RBI’ ಬಿಗ್ ರಿಲೀಫ್: ಜುಲೈನಿಂದ ಕ್ರೆಡಿಟ್ ಸ್ಕೋರ್, ಸಾಲದ ನಿಯಮಗಳಲ್ಲಿ ಮಹತ್ವದ ಬದಲಾವಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್
KARNATAKA

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದರು‌.

BREAKING : ಜುಲೈ 8-10 ರವರೆಗೆ ಪ್ರಧಾನಿ ಮೋದಿ ‘ರಷ್ಯಾ, ಆಸ್ಟ್ರಿಯಾ’ ಪ್ರವಾಸ

BIG NEWS: ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BIG NEWS : ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ: ಮಲೆ ಮಹದೇಶ್ವರ ಬೆಟ್ಟದ ಜನತೆಗೆ ನಿಟ್ಟುಸಿರು

2 Mins Read

ಗ್ರಾಹಕರಿಗೆ `RBI’ ಬಿಗ್ ರಿಲೀಫ್: ಜುಲೈನಿಂದ ಕ್ರೆಡಿಟ್ ಸ್ಕೋರ್, ಸಾಲದ ನಿಯಮಗಳಲ್ಲಿ ಮಹತ್ವದ ಬದಲಾವಣೆ!

2 Mins Read

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

2 Mins Read
Recent News

BIG NEWS : ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ: ಮಲೆ ಮಹದೇಶ್ವರ ಬೆಟ್ಟದ ಜನತೆಗೆ ನಿಟ್ಟುಸಿರು

BREAKING : ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ : 23 ಜನರು ಸಾವು, 47 ಜನರಿಗೆ ಗಂಭೀರ ಗಾಯ!

ಗ್ರಾಹಕರಿಗೆ `RBI’ ಬಿಗ್ ರಿಲೀಫ್: ಜುಲೈನಿಂದ ಕ್ರೆಡಿಟ್ ಸ್ಕೋರ್, ಸಾಲದ ನಿಯಮಗಳಲ್ಲಿ ಮಹತ್ವದ ಬದಲಾವಣೆ!

BREAKING : ಪಾಕಿಸ್ತಾನದ ಕ್ವೆಟ್ಟಾದಲ್ಲಿ ಪ್ಯಾಸೆಂಜರ್ ರೈಲು ಗುರಿಯಾಗಿಸಿ ಆತ್ಮಹತ್ಯಾ ಬಾಂಬ್ ದಾಳಿ: ಕನಿಷ್ಠ 20 ಜನರಿಗೆ ಗಂಭೀರ ಗಾಯ

State News
KARNATAKA

BIG NEWS : ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ: ಮಲೆ ಮಹದೇಶ್ವರ ಬೆಟ್ಟದ ಜನತೆಗೆ ನಿಟ್ಟುಸಿರು

By ಸುರೇಶ್‌ KARNATAKA 2 Mins Read

ಚಾಮರಾಜನಗರ: ಕಳೆದ ಹಲವು ದಿನಗಳಿಂದ ಸ್ಥಳೀಯರು ಹಾಗೂ ಭಕ್ತಾದಿಗಳಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ…

ಗ್ರಾಹಕರಿಗೆ `RBI’ ಬಿಗ್ ರಿಲೀಫ್: ಜುಲೈನಿಂದ ಕ್ರೆಡಿಟ್ ಸ್ಕೋರ್, ಸಾಲದ ನಿಯಮಗಳಲ್ಲಿ ಮಹತ್ವದ ಬದಲಾವಣೆ!

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.