Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಡಾ 14 ಸೈಟ್ ನಂಗೆ ಬೇಕೆಂದ ಸಿಎಂರನ್ನು, KRS ಡ್ಯಾಮ್ ಕಟ್ಟಿದವರಿಗೆ ಹೋಲಿಕೆ ಮಾಡೋದು ಹಾಸ್ಯಾಸ್ಪದ : ಆರ್.ಅಶೋಕ್

26/07/2025 2:07 PM

ಮಾಲ್ಡೀವ್ಸ್ ಸ್ಪೀಕರ್ ಅಬ್ದುಲ್ಲಾ, ಮಾಜಿ ಅಧ್ಯಕ್ಷ ನಶೀದ್ ಭೇಟಿ ಮಾಡಿದ ಪ್ರಧಾನಿ ಮೋದಿ

26/07/2025 1:42 PM

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

26/07/2025 1:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: 500 ‘ಅಂಗನವಾಡಿ ಕೇಂದ್ರ’ಗಳಲ್ಲಿ ‘LKG, UKG ತರಗತಿ’ ಆರಂಭಕ್ಕೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಚಾಲನೆ
KARNATAKA

BREAKING: 500 ‘ಅಂಗನವಾಡಿ ಕೇಂದ್ರ’ಗಳಲ್ಲಿ ‘LKG, UKG ತರಗತಿ’ ಆರಂಭಕ್ಕೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಚಾಲನೆ

By kannadanewsnow0922/07/2024 2:41 PM

ಬೆಂಗಳೂರು: ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಚಾಲನೆ ನೀಡಿದರು.

ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.

ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಿದ್ದು, ಇನ್ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೆ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯಲಿದ್ದಾರೆ.

ಇಂದು ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ.

ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು.

ಪಿಪಿಪಿ ಮಾದರಿಯಲ್ಲಿ ‘KRS ಬೃಂದಾವನ’ಕ್ಕೆ ಹೊಸ ರೂಪ: 8 ರಿಂದ 10 ಸಾವಿರ ಉದ್ಯೋಗ ಸೃಷ್ಠಿ: DKS

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಾಕಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

Share. Facebook Twitter LinkedIn WhatsApp Email

Related Posts

ಮುಡಾ 14 ಸೈಟ್ ನಂಗೆ ಬೇಕೆಂದ ಸಿಎಂರನ್ನು, KRS ಡ್ಯಾಮ್ ಕಟ್ಟಿದವರಿಗೆ ಹೋಲಿಕೆ ಮಾಡೋದು ಹಾಸ್ಯಾಸ್ಪದ : ಆರ್.ಅಶೋಕ್

26/07/2025 2:07 PM1 Min Read

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

26/07/2025 1:40 PM1 Min Read

ಚಿತ್ರದುರ್ಗ: ಹಿರಿಯೂರಿನ ಹೂವಿನಹೊಳೆ ಕೌಶಲ್ಯ ಕೇಂದ್ರದಲ್ಲಿ ವಿದ್ಯುತ್ ಅವಘಡ, ಉಪಕರಣ ಸುಟ್ಟು ಭಸ್ಮ

26/07/2025 1:37 PM1 Min Read
Recent News

ಮುಡಾ 14 ಸೈಟ್ ನಂಗೆ ಬೇಕೆಂದ ಸಿಎಂರನ್ನು, KRS ಡ್ಯಾಮ್ ಕಟ್ಟಿದವರಿಗೆ ಹೋಲಿಕೆ ಮಾಡೋದು ಹಾಸ್ಯಾಸ್ಪದ : ಆರ್.ಅಶೋಕ್

26/07/2025 2:07 PM

ಮಾಲ್ಡೀವ್ಸ್ ಸ್ಪೀಕರ್ ಅಬ್ದುಲ್ಲಾ, ಮಾಜಿ ಅಧ್ಯಕ್ಷ ನಶೀದ್ ಭೇಟಿ ಮಾಡಿದ ಪ್ರಧಾನಿ ಮೋದಿ

26/07/2025 1:42 PM

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

26/07/2025 1:40 PM

ಚಿತ್ರದುರ್ಗ: ಹಿರಿಯೂರಿನ ಹೂವಿನಹೊಳೆ ಕೌಶಲ್ಯ ಕೇಂದ್ರದಲ್ಲಿ ವಿದ್ಯುತ್ ಅವಘಡ, ಉಪಕರಣ ಸುಟ್ಟು ಭಸ್ಮ

26/07/2025 1:37 PM
State News
KARNATAKA

ಮುಡಾ 14 ಸೈಟ್ ನಂಗೆ ಬೇಕೆಂದ ಸಿಎಂರನ್ನು, KRS ಡ್ಯಾಮ್ ಕಟ್ಟಿದವರಿಗೆ ಹೋಲಿಕೆ ಮಾಡೋದು ಹಾಸ್ಯಾಸ್ಪದ : ಆರ್.ಅಶೋಕ್

By kannadanewsnow0526/07/2025 2:07 PM KARNATAKA 1 Min Read

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಹೋಲಿಕೆ ಮಾಡಿ ಸಿದ್ದರಾಮಯ್ಯ ಪುತ್ರ ಎಂಎಲ್ಸಿ ಡಾ. ಯತೀಂದ್ರ…

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

26/07/2025 1:40 PM

ಚಿತ್ರದುರ್ಗ: ಹಿರಿಯೂರಿನ ಹೂವಿನಹೊಳೆ ಕೌಶಲ್ಯ ಕೇಂದ್ರದಲ್ಲಿ ವಿದ್ಯುತ್ ಅವಘಡ, ಉಪಕರಣ ಸುಟ್ಟು ಭಸ್ಮ

26/07/2025 1:37 PM

GOOD NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : `ಕ್ಯಾನ್ಸರ್’ ಸೇರಿ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಿಗಲಿದೆ ಸಹಾಯಧನ.!

26/07/2025 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.