BIG NEWS: ಈಗ ‘ಸಚಿವ ಎಂ.ಬಿ ಪಾಟೀಲ’ಗೂ ಪ್ರಾಸಿಕ್ಯೂಷನ್ ಸಂಕಷ್ಟ: ಮಾಹಿತಿ ಕೋರಿ ‘CS’ಗೆ ರಾಜ್ಯಪಾಲರ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಬೆನ್ನಲ್ಲೇ ಸಚಿವ ಎಂ.ಬಿ ಪಾಟೀಲ್ ಅವರ ವಿರುದ್ಧದ ಸಿಎ ಸೈಟ್ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು. ಈ ದೂರು ಆಧರಿಸಿ ಮಾಹಿತಿ ನೀಡುವಂತೆ ಸಿಎಸ್ ಗೆ ಪತ್ರ ಬರೆಯಲಾಗಿದೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ಸಿಎ ಸೈಟ್ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ … Continue reading BIG NEWS: ಈಗ ‘ಸಚಿವ ಎಂ.ಬಿ ಪಾಟೀಲ’ಗೂ ಪ್ರಾಸಿಕ್ಯೂಷನ್ ಸಂಕಷ್ಟ: ಮಾಹಿತಿ ಕೋರಿ ‘CS’ಗೆ ರಾಜ್ಯಪಾಲರ ಪತ್ರ