‘ಸಚಿವ ಮಾಧುಸ್ವಾಮಿ’ ಆಡಿಯೋ ವೈರಲ್ ವಿಚಾರ: ‘ಸಿಎಂ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.?

ಬೆಂಗಳೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ( Minister JC Madhuswamy ) ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು BIGG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ; ಇತಿಹಾಸ ಗೊತ್ತಿಲ್ಲದ ಕೆಲ ಪುಂಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ- ಬಿ.ವೈ ವಿಜಯೇಂದ್ರ ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು ಅದನ್ನು ಬೇರೆ … Continue reading ‘ಸಚಿವ ಮಾಧುಸ್ವಾಮಿ’ ಆಡಿಯೋ ವೈರಲ್ ವಿಚಾರ: ‘ಸಿಎಂ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ.?