BREAKING: ‘ಬೌದ್ಧ ಧರ್ಮ’ ಸ್ವೀಕರಿಸುವುದಾಗಿ ‘ಸಚಿವ ಮಹದೇವಪ್ಪ’ ಘೋಷಣೆ | HC Mahadevappa

ಬೆಂಗಳೂರು: ನಾನು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಘೋಷಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ. ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. … Continue reading BREAKING: ‘ಬೌದ್ಧ ಧರ್ಮ’ ಸ್ವೀಕರಿಸುವುದಾಗಿ ‘ಸಚಿವ ಮಹದೇವಪ್ಪ’ ಘೋಷಣೆ | HC Mahadevappa